ಪ್ರಧಾನಿ ಮೋದಿಗೆ ಖಡಕ್ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

Webdunia
ಶನಿವಾರ, 10 ಜೂನ್ 2017 (09:44 IST)
ಬೆಂಗಳೂರು: ಗೋ ಹತ್ಯೆ ನಿಷೇಧ ವಿಚಾರದಲ್ಲಿ ರಾಜ್ಯದ ಅಧಿಕಾರದಲ್ಲಿ ಕೇಂದ್ರ ಮೂಗು ತೂರಿಸುವುದು ಬೇಡ ಎಂದು ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ನೀಡಿದ್ದಾರೆ.

 
ವಧಾಗಾರಕ್ಕೆ ಜಾನುವಾರುಗಳನ್ನು ಮಾರಾಟ ಮತ್ತು ಖರೀದಿಸುವುದಕ್ಕೆ ಕೇಂದ್ರ ಸರ್ಕಾರ ನಿಷೇಧ ಹೇರಿ ಅಧಿಸೂಚನೆ ಹೊರಡಿಸಿರುವ ಬೆನ್ನಲ್ಲೇ ಸಿಎಂ ಪ್ರಧಾನಿಗೆ ಪತ್ರ ಬರೆದಿದ್ದಾರೆ.  ರೈತರ ಹಿತಾಸಕ್ತಿ ಮತ್ತು ರಾಜ್ಯದ ಅಧಿಕಾರದಲ್ಲಿ ಕೇಂದ್ರ ಮೂಗು ತೂರಿಸುವುದು ಬೇಡ ಎಂದು ಸಿಎಂ ಪತ್ರದಲ್ಲಿ ಕಟುವಾಗಿ ಬರೆದಿದ್ದಾರೆ.

ಕೇಂದ್ರದ ನಿರ್ಧಾರದಿಂದ ದೇಶದ ಸಾಮಾಜಿ ಮತ್ತು ಆರ್ಥಿಕ ವ್ಯವಸ್ಥೆ ಮೇಲೆ ಪರಿಣಾಮ ಬೀರಲಿದೆ. ಇದರಿಂದ ಜಾನುವಾರುಗಳ ಮಾರಾಟ ಮಾಡುವ ವ್ಯವಸ್ಥೆಗೆ ಧಕ್ಕೆ  ಉಂಟಾಗುತ್ತದೆ ಎಂದು ಸಿದ್ದರಾಮಯ್ಯ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ವಯಸ್ಸಾದ ಜಾನುವಾರುಗಳನ್ನು ಮನೆಯಲ್ಲೇ ಇಟ್ಟುಕೊಳ್ಳುವುದರಿಂದ ರೈತರಿಗೆ ಆರ್ಥಿಕ ಹೊರೆ ಬೀಳುತ್ತದೆ. ಇನ್ನು, ಗೋ ಮಾಂಸ ಬಡವರ ಆಹಾರ. ಹಾಗಾಗಿ ಈ ಕಾಯಿದೆಯ ಪುನರ್ ಪರಿಶೀಲನೆಯಾಗಬೇಕು ಎಂದು ಅವರು ಆಗ್ರಹಿಸಿದ್ದಾರೆ.

http://kannada.fantasycricket.webdunia.com
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಕ್ರೋಚ್‌ಗಳ ಬೇಡಿಕೆಗಳಿಗೆ ಜಗ್ಗಿದ ಕೇಂದ್ರ ಸರ್ಕಾರ: ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೊನೆಗೂ ರಾಜೀನಾಮೆ

ಹುಷಾರ್... ರಸ್ತೆಯಲ್ಲಿ ಬಿದ್ದ ಹಣ ಹೆಕ್ಕುವ ಮೊದಲು ಈ ವಿಡಿಯೋ ತಪ್ಪದೇ ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನೀಟ್ ಪ್ರತಿಭಟನೆಯ ನೇತೃತ್ವ ವಹಿಸಿರುವ ಅಭಿಜಿತ್ ದಿಪ್ಕೆ ಪರಿಸ್ಥಿತಿ ಏನಾಗಿದೆ ಗೊತ್ತಾ Video

ಎಷ್ಟೂಂತ ಸಹಿಸೋದು.. ತನಗೆ ಒಂದೇ ಸಮನೆ ಹೊಡೆಯುತ್ತಿದ್ದ ಮಹಿಳೆ ಮೇಲೆ ಈ ವ್ಯಕ್ತಿ ಏನು ಮಾಡಿದ್ರು ನೋಡಿ Video

ಮುಂದಿನ ಸುದ್ದಿ
Show comments