ಬಜೆಟ್ ಬಗ್ಗೆ ಸಿಎಂ ಸಿದ್ಧರಾಮಯ್ಯ ಟ್ವೀಟ್

Webdunia
ಬುಧವಾರ, 15 ಮಾರ್ಚ್ 2017 (11:09 IST)
ಬೆಂಗಳೂರು: 12 ನೇ ಬಜೆಟ್ ಮಂಡಿಸಲಿರುವ ಸಿಎಂ ಸಿದ್ಧರಾಮಯ್ಯ, ಜನತೆಗೆ ಟ್ವೀಟ್ ಮೂಲಕ ಸಂದೇಶ ನೀಡಿದ್ದಾರೆ. ಜನತೆಯ ಪರವಾದ ಬಜೆಟ್ ಇದಾಗಲಿದೆ ಎಂದು ಸುಳಿವು ನೀಡಿದ್ದಾರೆ.

 
ರಾಜ್ಯದ ಜನತೆಯನ್ನು ನೆನೆಯುತ್ತಾ ಬಜೆಟ್ ಮಂಡಿಸುತ್ತಿದ್ದೇನೆ. ಸರ್ವರಿಗೂ ಒಳಿತಾಗುವ ಬಜೆಟ್ ಮಂಡಿಸುತ್ತಿದ್ದೇನೆ ಎಂದು ಸಿದ್ಧರಾಮಯ್ಯ ಭರವಸೆ ನೀಡಿದ್ದಾರೆ.  ಅಲ್ಲದೆ ಮತ್ತೊಂದು ಬಜೆಟ್ ಮಂಡಿಸಲು ಅವಕಾಶ ನೀಡಿದ ಜನತೆಗೆ ಧನ್ಯವಾದ ಅರ್ಪಿಸಿದ್ದಾರೆ.

ಇದೇ ವೇಳೆ ಬಜೆಟ್ ಮಂಡನೆಗೂ ಮೊದಲು ಮಂತ್ರಿಮಂಡಲದ ಅನುಮೋದನೆ ಪಡೆಯಲು ಸಿಎಂ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ.  ಈ ಬಾರಿಯ ಬಜೆಟ್ ಗಾತ್ರ 2 ಲಕ್ಷ ಕೋಟಿ ದಾಟುವ ನಿರೀಕ್ಷೆಯಿದೆ. ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿದ ಇನ್ನಷ್ಟು ‘ಭಾಗ್ಯ’ ಗಳನ್ನು ಜನತೆಗೆ ನೀಡುವ ಉದ್ದೇಶ ಹೊಂದಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯ ಜಂತರ್ ಮಂಥರ್ ನಲ್ಲಿ ಜಿರಳೆ ಪಾರ್ಟಿ ಸದಸ್ಯರ ಮೇಲೆ ಲಾಠಿ ಚಾರ್ಜ್: ದಿಕ್ಕಾಪಾಲಾಗಿ ಓಡಿದ ಸಿಜೆಪಿ ಸದಸ್ಯರು Video

ಶಾಲೆಗೆ ವಿದ್ಯಾರ್ಥಿ ಹನುಮಾನ್ ಚಾಲೀಸಾ ತಂದಿದ್ದಕ್ಕೆ ಬಿಸಾಕಿದ ಶಿಕ್ಷಕಿ: ಮುಂದೇನಾಯ್ತು ನೋಡಿ Video

ಗೃಹಲಕ್ಷ್ಮಿ ಹಣ ಕರೆಕ್ಟ್ ಆಗಿ ಖಾತೆಗೆ ಬರಬೇಕೆಂದರೆ ಈ ಎರಡು ನಿಯಮ ಪಾಲಿಸಬೇಕು

Karnataka weather: ವಾರವಿಡೀ ರಾಜ್ಯದಲ್ಲಿ ಮಳೆಯಿರುತ್ತಾ, ಇಲ್ಲಿದೆ ಹವಾಮಾನ ವರದಿ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಮುಂದಿನ ಸುದ್ದಿ
Show comments