‘ಸಿಟಿ ರವಿಯಲ್ಲ ಅವರು ಲೂಟಿ ರವಿ’

Webdunia
ಗುರುವಾರ, 22 ಮಾರ್ಚ್ 2018 (09:15 IST)
ಚಿಕ್ಕಮಗಳೂರು: ಜನಾಶೀರ್ವಾದ ಯಾತ್ರೆಯಲ್ಲಿ ಪಾಲ್ಗೊಂಡ ಸಿಎಂ ಸಿದ್ದರಾಮಯ್ಯ ಚಿಕ್ಕಮಗಳೂರು ಕ್ಷೇತ್ರದ ಶಾಸಕ ಸಿಟಿ ರವಿಗೆ ಅವರದೇ ನೆಲದಲ್ಲಿ ಟಾಂಗ್ ಕೊಟ್ಟಿದ್ದಾರೆ.

ಚಿಕ್ಕಮಗಳೂರಿನಲ್ಲಿ ಜನಾಶೀರ್ವಾದ ಯಾತ್ರೆಯಲ್ಲಿ ಪಾಲ್ಗೊಂಡ ಸಿಎಂ ಸಿದ್ದರಾಮಯ್ಯ ‘ಸಿಟಿ ರವಿ ಅಲ್ಲ, ಅವರು ಲೂಟಿ ರವಿ. ಹೀಗಂತ ನಾನು ಹೇಳುತ್ತಿಲ್ಲ. ಚಿಕ್ಕಮಗಳೂರಿನವರೇ ಹೇಳುತ್ತಿದ್ದಾರೆ’ ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ, ಬಿಜೆಪಿಯವರು ಸತ್ತ ಹೆಣದ ಮೇಲೆ ರಾಜಕೀಯ ಮಾಡ್ತಾರೆ. ಇವರಿಗೆ ಮಾನ ಮರ್ಯಾದೆ ಇದ್ಯಾ? ಇಂತಹ ಡೋಂಗಿಗಳಿಗೆ ಜನರೇ ಪಾಠ ಕಲಿಸುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಂಪಿಯ ವಿರೂಪಾಕ್ಷದೇಗುಲ ಆನೆಯ ಸ್ಥಳಾಂತರ ಕ್ಷಣ ಎಂತವರಿಗೂ ಕಣ್ಣೀರು ತರಿಸುತ್ತದೆ, Video

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌ ವಿದಾಯ, ಸಚಿವರಿಗೆ ಮೆನುಗಿಂತ ಹುಲಿಯಾನ ಮಾತೇ ಮುಖ್ಯ

Karnataka Weather: ರಾಜ್ಯದಲ್ಲಿ ಇಂದು ಮಳೆಯನ್ನೂ ನಿರೀಕ್ಷಿಸಬಹುದೇ, ಇಲ್ಲಿದೆ ವರದಿ

ಕೋಪದಿಂದ ಬಂದ ಗೂಳಿ ಮಗುವನ್ನು ನೋಡಿ ಮಾಡಿದ ಕೆಲಸಕ್ಕೆ ಶಾಕ್ ಆಗ್ತೀರಿ Video

ಬಕ್ರೀದ್ ದಿನವೇ ಸಿದ್ದರಾಮಯ್ಯ ಸಿಎಂ ಸ್ಥಾನ ಬಲಿದಾನ

ಮುಂದಿನ ಸುದ್ದಿ
Show comments