ಸಿಎಂ ವಿರುದ್ಧ ನೆಹರೂ ಓಲೇಕಾರ್ ಕಿಡಿ

Webdunia
ಗುರುವಾರ, 13 ಏಪ್ರಿಲ್ 2023 (08:22 IST)
ಹಾವೇರಿ : ಬಿಜೆಪಿ ಬುಧವಾರ ರಾತ್ರೋರಾತ್ರಿ ಬಿಡುಗಡೆ ಮಾಡಿದ 2ನೇ ಹಂತದ ಅಭ್ಯರ್ಥಿಗಳ ಪಟ್ಟಿಯಲ್ಲಿ ಟಿಕೆಟ್ ಕೈತಪ್ಪಿದ್ದಕ್ಕೆ ಹಾಲಿ ಶಾಸಕ ನೆಹರೂ ಓಲೇಕಾರ್ ಕೆಂಡಾಮಂಡಲರಾಗಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.
 
ಬಿಜೆಪಿ 2ನೇ ಪಟ್ಟಿಯಲ್ಲಿ ಹಾವೇರಿ ಮೀಸಲು ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ನೆಹರೂ ಓಲೇಕಾರ್ಗೆ ಟಿಕೆಟ್ ಮಿಸ್ ಆಗಿದೆ. ಹಾವೇರಿಯ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ನನಗೆ ಟಿಕೆಟ್ ಮಿಸ್ ಆಗಲು ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಜಿಲ್ಲಾಧ್ಯಕ್ಷ ಸಿದ್ದರಾಜ ಕಲ್ಲಕೋಟಿ ಕಾರಣ ಎಂದು ಅಸಮಾಧಾನ ಹೊರಹಾಕಿದ್ದಾರೆ. 

ಅವನ ಕ್ಷೇತ್ರದ ಚುನಾವಣೆ ಹೇಗೆ ಮಾಡುತ್ತಾನೆ ಎಂಬುದನ್ನ ನೋಡುತ್ತೇನೆ. ಜಿಲ್ಲೆಯಲ್ಲಿ ಎಷ್ಟು ಸೀಟು ಬಿಜೆಪಿ ಗೆಲ್ಲಿಸುತ್ತಾನೆ. ಯಡಿಯೂರಪ್ಪ ಹೆಸರಿನಲ್ಲಿ ಸಿಎಂ ಆದವನು. ಯಡಿಯೂರಪ್ಪನವರಿಗೆ ಮೋಸ ಮಾಡಿದ್ದಾನೆ ಎಂದು ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ

ಮೊಮ್ಮಗ ಕೇಳೋದು ಹೆಚ್ಚೋ ತಾತ ಮಾಡಿಕೊಡೋದು ಹೆಚ್ಚಾ: ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಏನು ಮಾಡಿದ್ರು ನೋಡಿ Video

ನಾನು ತಂದೆಯವರನ್ನು ನೋಡಲು ಹೋದ್ರೂ ಮೀಡಿಯಾದವ್ರು ಸುದ್ದಿ ಮಾಡ್ತಾರೆ, ಯಾಕೆ ಹೋಗಬಾರದಾ: ಪ್ರಿಯಾಂಕ್ ಖರ್ಗೆ Video

ಬುದ್ಧಿವಂತರ ಜಿಲ್ಲೆಯಲ್ಲಿ ಇದೆಂಥಾ ಘಟನೆ, ಒಬ್ಬಂಟಿ ಯುವತಿಯನ್ನು ಕಂಡು ಯುವಕರ ಗುಂಪು ಏನ್ ಮಾಡಿತು ನೋಡಿ, Video

ಎಸ್‍ಐಆರ್: ಸಾಮೂಹಿಕ ಫಾರ್ಮ್ ಭರ್ತಿ ವಿರುದ್ಧ ಡಾ.ರಾಧಾಮೋಹನ್ ದಾಸ್ ಅಗ್ರವಾಲ್ ಆಕ್ಷೇಪ

ಮುಂದಿನ ಸುದ್ದಿ
Show comments