Webdunia - Bharat's app for daily news and videos

Install App

ಧೈರ್ಯವಿದ್ರೆ ಹೊರಗಡೆ ಬಾ: ಸಿಟಿ ರವಿಗೆ ಏಕವಚನದಲ್ಲೇ ಅವಾಜ್ ಹಾಕಿದ ಲಕ್ಷ್ಮೀ ಹೆಬ್ಬಾಳ್ಕರ್ ಫ್ಯಾನ್ಸ್‌

Sampriya
ಗುರುವಾರ, 19 ಡಿಸೆಂಬರ್ 2024 (17:33 IST)
Photo Courtesy X
ಬೆಂಗಳೂರು:  ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ ಆರೋಪ ಸಂಬಂಧ ಎಂಎಲ್‌ಸಿ ಸಿಟಿ ರವಿ ವಿರುದ್ಧ ಕಾಂಗ್ರೆಸ್ ನಾಯಕರು ಆಕ್ರೋಶ ಹೊರಹಾಕುತ್ತಿದ್ದಾರೆ.

ಇದರ ಬೆನ್ನಲ್ಲೇ ಸುವರ್ಣ ಸೌಧದಲ್ಲಿ ಭಾರೀ ಹೈಡ್ರಾಮಾ ನಡೆದಿದೆ. ಸಿಟಿ ರವಿ ವಿರುದ್ಧ ಆಕ್ರೋಶ ಹೊರಹಾಕಿದ ಲಕ್ಷ್ಮೀ ಹೆಬ್ಬಾಳ್ಕರ್ ಫ್ಯಾನ್ಸ್‌,  ಧೈರ್ಯವಿದ್ರೆ ಹೊರಗಡೆ ಬಾ ಎಂದು ಸಿಟಿ ರವಿಗೆ ಅವಾಜ್ ಹಾಕಿದ್ದಾರೆ.

ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಿದ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರು ಸಿಟಿ ರವಿ ವಿರುದ್ಧ ಧಿಕ್ಕಾರ ಕೂಗಿದ್ದಲ್ಲದೆ, ಏಕವಚನದಲ್ಲೇ ಹರಿಹಾಯ್ದರು.

ಅದಲ್ಲದೆ ಈ ಸಂದರ್ಭದಲ್ಲಿ ಸಿಟಿ ರವಿ ವಿರುದ್ಧ ಹಲ್ಲೆಗೂ ಯತ್ನಿಸಿದ ಘಟನೆ ನಡೆಯಿತು. ಈ ಸಂದರ್ಭದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಕೆಂಡಾಮಂಡಲವಾದ ಸಿಟಿ ರವಿ, ಬಾ ಬಾ ಹೊಡಿ ಬಾ, ಅದೇನ್ ಮಾಡ್ತಾರೆ ಮಾಡ್ಲಿ ಬಿಡ್ಲಿ ಎಂದು ಸವಾಲು ಹಾಕಿದರು.

ಏಯ್‌.. ಧೈರ್ಯವಿದ್ರೆ ಹೊರಗಡೆ ಬಾ: ಸಿ.ಟಿ.ರವಿಗೆ ಲಕ್ಷ್ಮಿ ಹೆಬ್ಬಾಳ್ಕರ್‌ ಫ್ಯಾನ್ಸ್ ಅವಾಜ್‌‌ - 'ಅದೇನ್‌ ಮಾಡ್ತಾರೆ ಮಾಡ್ಲಿ ಬಿಡ್ರಿ' ಎಂದು ಸವಾಲ್‌ ಹಾಕಿದ ಸಿ.ಟಿ.ರವಿ<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments