Webdunia - Bharat's app for daily news and videos

Install App

ಸೀತೆ ಅರಣ್ಯದಲ್ಲಿದ್ದಾಗ ಮಾಂಸ ಸೇವನೆ ಮಾಡಿದ್ದಾರೆ ಎಂದ ಚಿಂತಕಿ ವಿರುದ್ಧ ದೂರು ದಾಖಲು

Webdunia
ಭಾನುವಾರ, 13 ಜನವರಿ 2019 (10:19 IST)
ಮೈಸೂರು : ಪೆರಿಯಾರ್ ವಾದಿ ಚಿಂತಕಿ ಕಲೈಸೆಲ್ವಿ ರಾಮಾಯಣದ ಸೀತೆಯ ಆಹಾರ ಕ್ರಮದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಇದೀಗ ಶ್ರೀರಾಮಸೇನೆಯ ಕೋಪಕ್ಕೆ ಗುರಿಯಾಗಿದ್ದಾರೆ.


ಮೈಸೂರಿನಲ್ಲಿ ಶನಿವಾರ ನಡೆದ `ಮೌಢ್ಯ ಸಾಮಾಜಿಕ ಹೋರಾಟಗಳು' ಸಭೆಯಲ್ಲಿ ಮಾತನಾಡಿದ ಕಲೈಸೆಲ್ವಿ,’ ರಾಮಾಯಣದ ಸೀತೆಗೆ ಜಿಂಕೆ ಮಾಂಸ ಎಂದರೆ ತುಂಬಾ ಇಷ್ಟ, ಹಂದಿ, ದನ ಮತ್ತು ಹಾವಿನ ಮಾಂಸ ತಿಂದಿದ್ದಾರೆ ಎಂದು ಹೇಳಿದ್ದಾರೆ.


ಸೀತೆ ಅರಣ್ಯದಲ್ಲಿದ್ದಾಗ ಮಾಂಸ ಸೇವನೆ ಮಾಡಿದ್ದಾರೆ. ದನದ ಮಾಂಸವನ್ನು ತುಪ್ಪದಲ್ಲಿ ಹುರಿದು ತಿನ್ನುತ್ತಿದ್ದರು. ಭಾರತದ ಸಂವಿಧಾನದ ಪ್ರಕಾರ ಹಾಗೂ ಕಾನೂನು ಪ್ರಕಾರ ಸೀತೆ ಇಂದು ಬದುಕಿದ್ದರೆ ಜೈಲಿನಲ್ಲಿರಬೇಕಿತ್ತು. ಅದೇ ನಾವು ಈಗಿನ ಕಾಲದಲ್ಲಿ ಜಿಂಕೆ ಮಾಂಸ ತಿಂದಿದ್ದರೆ ಅರಣ್ಯ ಕಾಯ್ದೆ ಅಡಿ ಬಂಧನವಾಗುತ್ತಿತ್ತು ಎಂದು ಹೇಳಿದ್ದಾರೆ.


ಈ ಹೇಳಿಕೆಯ ವಿರುದ್ಧ ಕಿಡಿಕಾರಿದ ಶ್ರೀರಾಮ ಸೇನೆ ಕಾರ್ಯಕರ್ತರು ಕಲೈಸೆಲ್ವಿ  ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

IMD, ಕೇರಳಕ್ಕೆ ನಾಲ್ಕೈದು ದಿನಗಳಲ್ಲಿ ಮುಂಗಾರು ಪ್ರವೇಶ

HD Kumaraswamy, ಸತ್ತ ಸರಕಾರಕ್ಕೆ ಸಾಧನೆ ಸಮಾವೇಶ ಬೇರೆ ಕೇಡು: ಕುಮಾರಸ್ವಾಮಿ ಗರಂ

Siddaramaiah: ನಾವು ನುಡಿದಂತೆ ನಡೆದಿದ್ದೇವೆ, ನಮಗೆ ಎಲ್ಲಾ ಧರ್ಮವೂ ಒಂದೇ: ಸಿಎಂ ಸಿದ್ದರಾಮಯ್ಯ

Rahul Gandhi: ನಿಮ್ಮ ಹಣವನ್ನು ನಿಮಗೇ ಮರಳಿಸುವುದೇ ನಮ್ಮ ಉದ್ದೇಶ: ರಾಹುಲ್ ಗಾಂಧಿ

ಜನರ ಋಣ ತೀರಿಸಲು ಆರನೇಯ ಭೂ ಗ್ಯಾರಂಟಿ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮುಂದಿನ ಸುದ್ದಿ
Show comments