Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಮತದಾರರ ದತ್ತಾಂಶ ಅಕ್ರಮ ಸಂಗ್ರಹ ಪ್ರಕರಣಕ್ಕೆ ಸಂಬಂಧಿಸಿದಂತೆ ಕ ಚಿಲುಮೆ ಸಂಸ್ಥೆ ವಿರುದ್ದ ಕಾಂಗ್ರೆಸ್ ನಿಯೋಗ ದೂರು ನೀಡಿದೆ.ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುವಕುಮಾರ್ ನೇತೃತ್ವದಲ್ಲಿ ದೂರು ನೀಡಿದ್ದು,ಎಂ ಬಿ ಪಾಟೀಲ್ , ರಣದೀಪ್ ಸಿಂಗ್ ಸುರ್ಜೆವಾಲಾ ಸೇರಿದಂತೆ ಕಾಂಗ್ರೆಸ್ ನಿಯೋಗ ದೂರು ಸಲ್ಲಿಕೆ ಮಾಡಿದ್ದಾರೆ.