Webdunia - Bharat's app for daily news and videos

Install App

ಅಪರೇಷನ್ ಕಮಲದ ಆಡಿಯೋದ ಸಂಪೂರ್ಣ ಮಾಹಿತಿ ಬಹಿರಂಗ; ಶರಣಗೌಡ ಮುಂದೆ ಆಪರೇಷನ್ ಪ್ಲಾನ್ ಬಿಚ್ಚಿಟ್ಟಿ ಶಾಸಕ ಶಿವನಗೌಡ ನಾಯಕ್

Webdunia
ಬುಧವಾರ, 13 ಫೆಬ್ರವರಿ 2019 (11:20 IST)
ಬೆಂಗಳೂರು : ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಅವರು ಬಿಡುಗಡೆ ಮಾಡಿರುವ ಅಪರೇಷನ್ ಕಮಲದ  ಆಡಿಯೋದ ಸಂಪೂರ್ಣ  ಮಾಹಿತಿ ಇದೀಗ ಬಹಿರಂಗವಾಗಿದೆ.


ಬಿಎಸ್ ವೈ ಜೊತೆ ಮಾತನಾಡುವ ಮುನ್ನ ಶರಣಗೌಡನ ಜೊತೆ ಬಿಜೆಪಿ ಶಾಸಕ ಶಿವನಗೌಡ ನಾಯಕ್ ಡೀಲ್ ಬಗ್ಗೆ ಚರ್ಚೆ ಮಾಡಿದ್ದಾರೆ.  ಅತೃಪ್ತ ಶಾಸಕರನ್ನು ಒಗ್ಗೂಡಿಸುವುದು ಹೇಗೆ? ಶಾಸಕರ ರಾಜೀನಾಮೆ ಕೊಡಿಸೋದು ಹೇಗೆ? ಎಂದು ಶಿವನಗೌಡ ನಾಯಕ್  ಶರಣಗೌಡ ಮುಂದೆ ಆಪರೇಷನ್ ಪ್ಲಾನ್ ಬಿಚ್ಚಿಟ್ಟಿದ್ದಾರೆ. ‘ಸದ್ಯ 10 ಆಗಿದೆ, ನಾಳೆ ಮತ್ತೆ ಮೂವರು ಬಂದು ಸೇರ್ತಾರೆ. 15 ಆದ ಕೂಡಲೇ ರಾಜೀನಾಮೆ ಕೊಡಿಸೋ ಕೆಲಸ’ ಎಂದು ಅತೃಪ್ತರ ಸಂಖ್ಯೆ ಬಗ್ಗೆ ಶರಣಗೌಡಗೆ ಶಿವನಗೌಡ ನಾಯಕ್ ವಿವರಣೆ ನೀಡಿದ್ದಾರೆ.


ಹಾಗೇ ರಮೇಶ್ ಕುಮಾರ್ ಕಾಂಗ್ರೆಸ್ ಫೇವರ್ ಅಲ್ವಾ ಎಂದ ಶರಣಗೌಡ ಪ್ರಶ್ನಿಸಿದ್ದಕ್ಕೆ, ಇದನ್ನ ಅಮಿತ್‍ ಶಾ, ಪ್ರಧಾನಿ ಮೋದಿ ನೋಡಿಕೊಳ್ತಾರೆ. ದೊಡ್ಡ ಲೆವೆಲ್ ನಲ್ಲಿ ಗವರ್ನರ್ ದು ಎಲ್ಲಾ ಆಗಿದೆ. ಹೈಕೋರ್ಟ್, ಸುಪ್ರೀಂ ಕೋರ್ಟ್ ಜಡ್ಜಸ್ ಗೆ ಎಲ್ಲವನ್ನು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.  ಏನೇನು ಮಾಡಬೇಕು ಅನ್ನೋ ಮಟ್ಟಿಗೆ ಎಲ್ಲಾ ರೆಡಿಯಾಗಿದೆ ಎಂದು ಶಿವನಗೌಡ ನಾಯಕ್  ಶರಣಗೌಡ ಮುಂದೆ ಆಪರೇಷನ್ ಪ್ಲಾನ್ ಬಿಚ್ಚಿಟ್ಟಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಲೆ ಇಂದೂ ಯಥಾಸ್ಥಿತಿಯಲ್ಲಿ, ಇಂದಿನ ಬೆಲೆ ವಿವರ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Rahul Gandhi: ರಾಹುಲ್ ಗಾಂಧಿ ಯಾವತ್ತಿದ್ರೂ ಪಾಕಿಸ್ತಾನ ಪರವಾಗಿಯೇ ಇರ್ತಾರೆ: ಬಿಜೆಪಿ ತಿರುಗೇಟು

Bengaluru Rains: ತೆಪ್ಪದಲ್ಲಿ ಕೂತು ಡಿಕೆ ಶಿವಕುಮಾರ್ ಬೆಂಗಳೂರು ರೌಂಡ್ಸ್: ನೆಟ್ಟಿಗರು ಹೇಳಿದ್ದೇನು

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಮುಂದಿನ ಸುದ್ದಿ
Show comments