Webdunia - Bharat's app for daily news and videos

Install App

ಅಂಬೇಡ್ಕರ್ ಅನುಯಾಯಿ ಬಂಧನಕ್ಕೆ ಖಂಡನೆ

Webdunia
ಭಾನುವಾರ, 3 ಫೆಬ್ರವರಿ 2019 (20:22 IST)
ಅಂಬೇಡ್ಕರ್ ಅನುಯಾಯಿ ಹಾಗು ಹೋರಾಟಗಾರ ಆನಂದ್ ತೇಲ್ತುಂಬ್ಡೆಯನ್ನು ಬಂಧಿಸಿರುವ ಕ್ರಮ ವಿರೋಧಿಸಿ ದಲಿತ ಸಂಘಟನೆಯಿಂದ ಪ್ರತಿಭಟನೆ ನಡೆಯಿತು.

ಅಂಬೇಡ್ಕರ್ ಅನುಯಾಯಿ ಹಾಗು ಹೋರಾಟಗಾರರದ ಆನಂದ್ ತೇಲ್ತುಂಬ್ಡೆಯನ್ನು ಪುಣೆ ಪೋಲಿಸರು ಬಂಧಿಸಿರುವುದನ್ನು ವಿರೋಧಿಸಿ ಬೆಂಗಳೂರು ಹೊರವಲಯ ಆನೇಕಲ್ ಪಟ್ಟಣದ ದಲಿತ ಸಂಘಟನೆಗಳು ಕಪ್ಪು ಪಟ್ಟಿ ಧರಿಸುವ ಮೂಲಕ ಪ್ರತಿಭಟನೆ ನಡೆಸಿದರು. ಆನೇಕಲ್ ಪಟ್ಟಣದ ಅಂಬೇಡ್ಕರ್ ಪ್ರತಿಮೆಯ ಮುಂದೆ ದಲಿತ ಸಂಘಟನೆಯವರು ಕಪ್ಪು ಪಟ್ಟಿ ಧರಿಸುವ ಮೂಲಕ ಧರಣಿ ನಡೆಸಿದರು.

ಕೇಂದ್ರ ಸರ್ಕಾರ ಹಾಗೂ ಆರ್ ಎಸ್ ಎಸ್ ನವರು ದಲಿತರನ್ನು ಶೋಷಣೆ ಮಾಡುತ್ತಿದ್ದಾರೆ ಎಂದು ಧಿಕ್ಕಾರ ಕೂಗಿದರು.  ಕೇಂದ್ರ ಸರ್ಕಾರ, ಆರ್ ಎಸ್ ಎಸ್ ನವರು ಶಡ್ಯಂತ್ರ ರೂಪಿಸುವ ಮೂಲಕ ಪುಣೆ ಪೋಲಿಸರು ಆನಂದ್ ಅವರನ್ನು ಬಂಧಿಸಿದ್ದಾರೆ ಎಂದು ದೂರಿದ್ದು, ಕೂಡಲೇ ಬಿಡುಗಡೆಗೊಳಿಸುವಂತೆ ಒತ್ತಾಯಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಲೆ ಇಂದೂ ಯಥಾಸ್ಥಿತಿಯಲ್ಲಿ, ಇಂದಿನ ಬೆಲೆ ವಿವರ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Rahul Gandhi: ರಾಹುಲ್ ಗಾಂಧಿ ಯಾವತ್ತಿದ್ರೂ ಪಾಕಿಸ್ತಾನ ಪರವಾಗಿಯೇ ಇರ್ತಾರೆ: ಬಿಜೆಪಿ ತಿರುಗೇಟು

Bengaluru Rains: ತೆಪ್ಪದಲ್ಲಿ ಕೂತು ಡಿಕೆ ಶಿವಕುಮಾರ್ ಬೆಂಗಳೂರು ರೌಂಡ್ಸ್: ನೆಟ್ಟಿಗರು ಹೇಳಿದ್ದೇನು

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಮುಂದಿನ ಸುದ್ದಿ
Show comments