Webdunia - Bharat's app for daily news and videos

Install App

ವ್ಯಾಪಕ ಹಗರಣಕ್ಕೆ ಖಂಡನೆ: 7ನೇ ದಿನಕ್ಕೆ ಮುಂದುವರಿದ ಸತ್ಯಾಗ್ರಹ

Webdunia
ಶುಕ್ರವಾರ, 7 ಡಿಸೆಂಬರ್ 2018 (17:04 IST)
ವ್ಯಾಪಕ ಹಗರಣಗಳ ತನಿಖೆಗೆ ಆಗ್ರಹಿಸಿ ಹಮ್ಮಿಕೊಂಡಿರುವ ಧರಣಿ ಸತ್ಯಾಗ್ರಹ 7ನೇ ದಿನಕ್ಕೆ ಕಾಲಿಟ್ಟಿದೆ.

ವಿಜಯಪುರದ ಸಿಂದಗಿ ತಾಲೂಕ ಪಂಚಾಯತಿ ಎದುರು ಅನಿರ್ಧಿಷ್ಠಾವಧಿ ಧರಣಿ ಸತ್ಯಾಗ್ರಹ ಏಳಕ್ಕೆ ದಿನಕ್ಕೆ ಕಾಲಿಟ್ಟಿದೆ.
ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ದೇವರನಾವದಗಿ ಗ್ರಾಮ ಪಂಚಾಯತಿಯಲ್ಲಿ ವ್ಯಾಪಕ ಹಗರಣಗಳನ್ನು ಖಂಡಿಸಿ,  ತಾಲೂಕ ಪಂಚಾಯತ ವಿರುದ್ಧ ಪ್ರತಿಭಟನೆ ಮುಂದುವರಿದಿದೆ.

ವಿವಿಧ ವಸತಿ ಯೋಜನೆ, ಶೌಚಾಲಯ, 14ನೇ ಹಣಕಾಸಿನಲ್ಲಿ ಸುಮಾರು  80 ರಿಂದ 90 ಲಕ್ಷ ರೂ. ಹಣ ಕ್ರೀಯಾ ಯೋಜನೆಯಲ್ಲಿ ಅವ್ಯವಹಾರವಾಗಿದೆ ಎಂಬ ಆರೋಪ ಕೇಳಿಬಂದಿದೆ.  

ಪಂಚಾಯತದ ಅಭಿವೃದ್ದಿ ಅಧಿಕಾರಿ ಮತ್ತು ಅಧ್ಯಕ್ಷರು ಹಣ ದುರುಪಯೋಗ ಮಾಡಿದ್ದಾರೆಂದು ಗ್ರಾಮಸ್ಥರು ಮತ್ತು ಗ್ರಾ. ಪಂ. ಸದಸ್ಯರು ಆರೋಪಿಸಿ ಧರಣಿ ಸತ್ಯಾಗ್ರಹ ಮುಂದುವರಿಸಿದ್ದಾರೆ. ಪ್ರತಿಭಟನಾ ಸ್ಥಳಕೆ ಯಾವ ಅಧಿಕಾರಿಗಳು ಭೇಟಿ ನೀಡದ ಹಿನ್ನಲೆಯಲ್ಲಿ CS ಮತ್ತು Eo ಪ್ರತಿಕೃತಿ ದಹನ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತ್ತೆ ನಾಲಗೆ ಹರಿಬಿಟ್ಟ ಈಶ್ವರಪ್ಪ: ಆಪರೇಷನ್ ಸಿಂಧೂರ್‌ ಟೀಕಿಸುವವರನ್ನು ಗುಂಡಿಕ್ಕಿ ಎಂದ ಮಾಜಿ ಡಿಸಿಎಂ

Arecanut price today: ಅಡಿಕೆ ಬೆಲೆ ಇಂದೂ ಯಥಾಸ್ಥಿತಿಯಲ್ಲಿ, ಇಂದಿನ ಬೆಲೆ ವಿವರ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Rahul Gandhi: ರಾಹುಲ್ ಗಾಂಧಿ ಯಾವತ್ತಿದ್ರೂ ಪಾಕಿಸ್ತಾನ ಪರವಾಗಿಯೇ ಇರ್ತಾರೆ: ಬಿಜೆಪಿ ತಿರುಗೇಟು

Bengaluru Rains: ತೆಪ್ಪದಲ್ಲಿ ಕೂತು ಡಿಕೆ ಶಿವಕುಮಾರ್ ಬೆಂಗಳೂರು ರೌಂಡ್ಸ್: ನೆಟ್ಟಿಗರು ಹೇಳಿದ್ದೇನು

ಮುಂದಿನ ಸುದ್ದಿ
Show comments