ಮತದಾನ ವೇಳೆ ಕೈ-ಕಮಲ ಕಾರ್ಯಕರ್ತರ ನಡುವೆ ವಾಗ್ವಾದ

Webdunia
ಭಾನುವಾರ, 19 ಮೇ 2019 (14:05 IST)
ಚಿಂಚೋಳಿ ಉಪ ಚುನಾವಣೆ ಮತದಾನ ವೇಳೆ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ.
ಕೊಡ್ಲಾ ಗ್ರಾಮದಲ್ಲಿ ಕಾಂಗ್ರೆಸ್ ಬಿಜೆಪಿ ವಾಗ್ವಾದ ನಡೆಸಿವೆ.

ಕೊಡ್ಲಾ ಅಗಸಿ ಬಳಿ ಕಾಂಗ್ರೆಸ್ ಅಭ್ಯರ್ಥಿ ಸುಭಾಷ ರಾಠೋಡ ಬಂದಾಗ ಬಿಜೆಪಿ ಪರವಾಗಿ ಘೋಷಣೆ ಹಾಕಿದ್ದಾರೆ ಬಿಜೆಪಿ ಕಾರ್ಯಕರ್ತರು.

ಬಿಜೆಪಿಗೆ ಪ್ರತಿಯಾಗಿ ಕಾಂಗ್ರೆಸ್ ಪರವಾಗಿ ಜೈಘೋಷ ಹಾಕಿದ್ದಾರೆ ಕಾಂಗ್ರೆಸ್ ಕಾರ್ಯಕರ್ತರು. ಕಾಂಗ್ರೆಸ್ ಅಭ್ಯರ್ಥಿ ಸುಭಾಷ ರಾಢೋಡ ಅವರನ್ನು ಬೇರಡೆ ಕಳೆಸಿದರೂ ಘೋಷಣೆ ನಿಲ್ಲಲಿಲ್ಲ. ಎರಡು ಕಡೆಯವರನ್ನು ಸಮಾಧಾನ ಪಡಿಸಲು ಪೊಲೀಸರು ಹರಸಾಹಸ ನಡೆಸಿದ್ರು.

ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿದ ಎರಡು ಪಕ್ಷದ ಕಾರ್ಯಕರ್ತರು ಮತ್ತಷ್ಟು ವಾಗ್ವಾದ ಮುಂದುವರಿಸಿದ್ರು.

ಇದರಿಂದ ಸ್ಥಳೀಯ ಅಂಗಡಿಗಳನ್ನು ಮುಚ್ಚಿಸಿದ ಪೊಲೀಸರು, ಗ್ರಾಮದಲ್ಲಿ ನಿರ್ಮಾಣವಾದ ಗೊಂದಲದ ವಾತಾವರಣವನ್ನು ಕಾರ್ಯಕರ್ತರನ್ನು ಚದುರಿಸುವ ಮೂಲಕ ತಿಳಿಗೊಳಿಸಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಎಎಪಿ ವಿರುದ್ಧ ಮತ್ತೆ ಸಿಡಿದೆದ್ದ ಸಂಸದ ರಾಘವ್ ಚಡ್ಡಾ: ಇದು ಟ್ರೈಲರ್‌ ಅಷ್ಟೇ

ಮದುವೆ ಪ್ರವಾಸಕ್ಕಾಗಿ ಒಂದು ಟ್ರೈನ್‌ ಅನ್ನೇ ಬುಕ್ ಮಾಡಿದ ಕುಟುಂಬ, ಸಂಭ್ರಮದ ಕ್ಷಣ ಇಲ್ಲಿದೆ

ಇಚ್ಚೆಗೆ ವಿರುದ್ಧವಾಗಿ ಮದುವೆ, ಮಗಳನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಲು ಸಹಕರಿಸಿದ್ದ ಪೊಲೀಸ್‌ ಸಸ್ಪೆಂಡ್‌

ಕಾಂಗ್ರೆಸ್ಸಿನವರು ಡಿ.ಕೆ.ಶಿವಕುಮಾರ್ ಹೇಳಿದಂತೆ ಬಂದು ಗೂಂಡಾಗಿರಿ: ಆರ್.ಅಶೋಕ್

ಮನೆ ಹೊರಗಡೆ ಹಾಕಿದ್ದ ಬಲ್ಬ್‌ ಎಸ್ಕೇಪ್ ಮಾಡಲು ಖದೀಮರ ಮಾಸ್ಟರ್ ಪ್ಲಾನ್ ನೋಡಿ, Video

ಮುಂದಿನ ಸುದ್ದಿ
Show comments