ಸಿದ್ದರಾಮಯ್ಯ ಕ್ಷೇತ್ರ ಆಯ್ಕೆಯಲ್ಲಿ ಗೊಂದಲ

Webdunia
ಗುರುವಾರ, 23 ಮಾರ್ಚ್ 2023 (08:25 IST)
ಬೆಂಗಳೂರು : ಕ್ಷೇತ್ರ ಆಯ್ಕೆಯ ಗೊಂದಲದಲ್ಲಿರುವ ಸಿದ್ದರಾಮಯ್ಯ ಪರಿಹಾರ ಹುಡುಕಲು ಇದೇ ಮೊದಲ ಬಾರಿಗೆ ಕುಟುಂಬಸ್ಥರ ಮೊರೆ ಹೋಗಿದ್ದಾರೆ.

ಪತ್ನಿ ಪಾರ್ವತಿ ಹಾಗೂ ಪುತ್ರ ಯತೀಂದ್ರರ ಅಭಿಪ್ರಾಯ ಕೇಳಿದ್ದಾರೆ. ಇಬ್ಬರು ನೀಡಿದ ವಿಭಿನ್ನ ಸಲಹೆಗಳು ಸಿದ್ದರಾಮಯ್ಯರನ್ನು ಮತ್ತಷ್ಟು ಗೊಂದಲಕ್ಕೆ ತಳ್ಳಿದೆ.

ಸಿದ್ದರಾಮಯ್ಯ ಪತ್ನಿ ಸಲಹೆ ಕೇಳಲು ಕಾರಣವೂ ಇದೆ. ಕಳೆದ ಬಾರಿ ಚಾಮುಂಡೇಶ್ವರಿಯಲ್ಲಿಸ್ಪರ್ಧಿಸಬೇಡಿ. ಬೇರೆ ಕ್ಷೇತ್ರವನ್ನು ಆಯ್ಕೆ ಮಾಡಿ ಎಂದು ಪತ್ನಿ ಸಲಹೆ ಕೊಟ್ಟಿದ್ದರು. ಆದರೆ ಈ ಸಲಹೆ ಪರಿಗಣಿಸದ ಸಿದ್ದರಾಮಯ್ಯ ಚಾಮುಂಡೇಶ್ವರಿಯಲ್ಲಿ ಜೆಡಿಎಸ್ನ ಜಿಟಿ ದೇವೇಗೌಡ ವಿರುದ್ಧ ನಿಂತು ಸೋಲನ್ನು ಅನುಭವಿಸಿದ್ದರು. 

ಪತ್ನಿ ಹೇಳಿದ್ದೇನು?

ವರುಣಾಗೆ ಹೋಗಿ ಮಗನ ಭವಿಷ್ಯ ಹಾಳು ಮಾಡುವುದು ಸರಿಯಲ್ಲ. ಮಗನ ರಾಜಕೀಯ ಭವಿಷ್ಯ ಒಮ್ಮೆ ಬಿದ್ದರೆ ಮತ್ತೆ ಏಳುವುದು. ಹೀಗಾಗಿ ವರುಣಾದಲ್ಲಿ ಮಗನನ್ನು ಗೆಲ್ಲಿಸಿ ಒಂದು ಅವಧಿಗೆ ಮಂತ್ರಿ ಮಾಡಿ. ನೀವು ಕೋಲಾರಕ್ಕೆ ಹೋದರೆ ಗೆಲ್ಲಬಹುದು ಎಂದು ಪತ್ನಿ ಪಾರ್ವತಿ ಸಲಹೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈ ಸರ್ಕಾರವನ್ನು ಕಿತ್ತೊಗೆಯುವ ಸಮಯ ಬಂದಿದೆ: ರಾಹುಲ್ ಗಾಂಧಿ ಕಿಡಿ

ಅವನ ಮೇಲೆ ಹಲ್ಲೆ ನಡೆದಾಗ ನನಗೆ ಭಯವಾಗುತ್ತಿತ್ತು: ಅಭಿಜೀತ್ ದಿಪ್ಕೆ ತಾಯಿ ಮೊದಲ ಪ್ರತಿಕ್ರಿಯೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ರೂ ಸಂಜೆ ಮೇಣದಬತ್ತಿ ಮೆರವಣಿಗೆಗೆ ಕರೆ

ಇದು ಸತ್ಯದ ಗೆಲುವು, ಮೋದಿಯವರ ಹಠಮಾರಿತನದ ಸೋಲು

ಉಮರ್ ಖಾಲೀದ್ ಚಿತ್ರ ಹಿಡಿದರೆ ತಪ್ಪೇನಿದೆ: ಬಿಕೆ ಹರಿಪ್ರಸಾದ್ ಪ್ರಶ್ನೆ

ಮುಂದಿನ ಸುದ್ದಿ
Show comments