ಬಿಜೆಪಿ ವಿರುದ್ಧ ಕಾಂಗ್ರೆಸ್‌ ಟ್ವೀಟ್ ನಲ್ಲಿ ವಾಗ್ದಾಳಿ

Webdunia
ಶುಕ್ರವಾರ, 3 ಮಾರ್ಚ್ 2023 (20:18 IST)
ಬಿಜೆಪಿ ಶಾಸಕನ ಪುತ್ರನ ಕಚೇರಿ ಮೇಲೆ ಲೋಕಾಯುಕ್ತ ರೇಡ್ ವಿಚಾರ ಸಂಭಂದಪಟ್ಟಂತೆ ಕಾಂಗ್ರೆಸ್‌ ಟ್ವೀಟ್ ಮಾಡಿದ್ದು. ಈಗ ಕಮಿಷನ್ ಆರೋಪ ಒಪ್ಪುವಿರಾ ಸಿಎಂ ಬೊಮ್ಮಾಯಿ ಎಂದು ಪ್ರಶ್ನೆ ಮಾಡಿದೆ. ಕಮಿಷನ್ ಲೂಟಿಗೆ ದಾಖಲೆ ಕೇಳುವ ಬೊಮ್ಮಾಯಿ ಅವರೇ, ದಾಖಲೆಗಳು ಕಂತೆ ಕಂತೆಯಾಗಿ ಸಿಕ್ಕಿವೆ ನೋಡಿ ಈಗ ಕಮಿಷನ್ ಆರೋಪ ಒಪ್ಪುವಿರಾ ಚುನಾವಣೆ ಖರ್ಚಿಗಾಗಿ ಬಿಜೆಪಿಯ ಎಲೆಕ್ಷನ್ ಕಲೆಕ್ಷನ್‌ ಬಿರುಸಿನಿಂದ ಸಾಗಿದೆ,ಅಧಿಕಾರಾವಧಿ ಮುಗಿಯುತ್ತಿದೆ, ಮತ್ತೆಂದೂ ಅಧಿಕಾರಕ್ಕೆ ಬರುವುದಿಲ್ಲ ಎಂದು ಬಿಜೆಪಿ ಬಕಾಸುರನಂತೆ ದೋಚಿ ಬಾಚುತ್ತಿದೆ.ರಿಸರ್ವ್ ಬ್ಯಾಂಕಿನಲ್ಲಿರುವುದಕ್ಕಿಂತ ಹೆಚ್ಚು ಹಣ ಬಿಜೆಪಿಗರ ಮನೆಯಲ್ಲಿದೆ.ಒಬ್ಬ ಶಾಸಕರದ್ದೇ ಈ ಪರಿ ಲೂಟಿ ಇರುವಾಗ ಮಂತ್ರಿಗಳ ಲೂಟಿ ಇನ್ನೆಷ್ಟು.ಇಂದು ಅಮಿತ್ ಶಾ ಬರುತ್ತಿರುವುದಕ್ಕೂ, ಈ ನಿಧಿ ಸಂಗ್ರಹಕ್ಕೂ ಸಂಬಂಧವಿದೆಯೇ.ಅಮಿತ್ ಶಾ ಬರುತ್ತಿರುವುದೇ ಇಲ್ಲಿನ 'ಸಂಪತ್ತು' ಕೊಂಡೊಯ್ಯುವುದಕ್ಕಾ ಎಂದು ಬಿಜೆಪಿ ವಿರುದ್ದ ಕಾಂಗ್ರೆಸ್‌ ವಾಗ್ದಾಳಿ ನಡೆಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿಂಡಿ ಖರೀದಿಸುತ್ತಿದ್ದವಳು ಕ್ಷಣಾರ್ಧದಲ್ಲಿ ಸಾವು: ಸಣ್ಣ ತಪ್ಪಿನಿಂದ ರೈಲಿನಡಿಗೆ ಸಿಲುಕಿ ಪೀಸ್ ಪೀಸ್ Video

ದೆಹಲಿಯ ಜಂತರ್ ಮಂಥರ್ ನಲ್ಲಿ ಜಿರಳೆ ಪಾರ್ಟಿ ಸದಸ್ಯರ ಮೇಲೆ ಲಾಠಿ ಚಾರ್ಜ್: ದಿಕ್ಕಾಪಾಲಾಗಿ ಓಡಿದ ಸಿಜೆಪಿ ಸದಸ್ಯರು Video

ಶಾಲೆಗೆ ವಿದ್ಯಾರ್ಥಿ ಹನುಮಾನ್ ಚಾಲೀಸಾ ತಂದಿದ್ದಕ್ಕೆ ಬಿಸಾಕಿದ ಶಿಕ್ಷಕಿ: ಮುಂದೇನಾಯ್ತು ನೋಡಿ Video

ಗೃಹಲಕ್ಷ್ಮಿ ಹಣ ಕರೆಕ್ಟ್ ಆಗಿ ಖಾತೆಗೆ ಬರಬೇಕೆಂದರೆ ಈ ಎರಡು ನಿಯಮ ಪಾಲಿಸಬೇಕು

Karnataka weather: ವಾರವಿಡೀ ರಾಜ್ಯದಲ್ಲಿ ಮಳೆಯಿರುತ್ತಾ, ಇಲ್ಲಿದೆ ಹವಾಮಾನ ವರದಿ

ಮುಂದಿನ ಸುದ್ದಿ
Show comments