Webdunia - Bharat's app for daily news and videos

Install App

ವಿಜಯಪುರದಲ್ಲಿ ವಕ್ಫ್ ಬೋರ್ಡ್ ನೋಟಿಸ್ ಕೊಟ್ಟಿದ್ದು ಎಷ್ಟು ಎಕರೆಗೆ: ಕಾಂಗ್ರೆಸ್-ಬಿಜೆಪಿ ಫೈಟ್ ಶುರು

Krishnaveni K
ಸೋಮವಾರ, 28 ಅಕ್ಟೋಬರ್ 2024 (12:43 IST)
ವಿಜಯಪುರ: ವಕ್ಫ್ ಬೋರ್ಡ್ ರೈತರ ಜಮೀನಿಗೆ ನೋಟಿಸ್ ನೀಡಿರುವುದು ಈಗ ಆಡಳಿತಾರೂಢ ಕಾಂಗ್ರೆಸ್ ಮತ್ತು ವಿಪಕ್ಷ ಬಿಜೆಪಿಯ ಗುದ್ದಾಟಕ್ಕೆ ಮತ್ತೊಂದು ಕಾರಣವಾಗಿಬಿಟ್ಟಿದೆ.

ವಿಜಯಪುರದಲ್ಲಿ 15 ಸಾವಿರ ಎಕರೆ ಭೂ ಪ್ರದೇಶವನ್ನು ತನ್ನದು ಎಂದು ವಕ್ಫ್ ಬೋರ್ಡ್ ಹೇಳಿಕೊಳ್ಳುತ್ತಿದೆ. ನೂರಾರು ರೈತರಿಗೆ ಭೂ ಒತ್ತುವರಿ ಮಾಡಲು ನೋಟಿಸ್ ನೀಡಿದೆ ಎಂದು ಬಿಜೆಪಿ ಹೇಳುತ್ತಿದೆ. ಈ ಸಂಬಂಧ ಈಗಾಗಲೇ ಒಂದು ಸುತ್ತಿನ ಪ್ರತಿಭಟನೆ ನಡೆದಿದೆ.  ಇದೀಗ ಮತ್ತೊಂದು ಹೋರಾಟಕ್ಕೆ ಸಜ್ಜಾಗಿದೆ.

ಒಂದೆಡೆ ಬಿಜೆಪಿ ಇದನ್ನೇ ಅಸ್ತ್ರವಾಗಿರಿಸಿರುವುದನ್ನು ಮನಗಂಡಿರುವ ಸರ್ಕಾರ ಈಗ ಜಿಲ್ಲಾಧಿಕಾರಿಗಳ ಮಟ್ಟದ ನೇತೃತ್ವದ ಸಮಿತಿಯೊಂದನ್ನು ರಚಿಸಿ ಎಷ್ಟು ಜಮೀನುಗಳಿಗೆ ನೋಟಿಸ್ ಹೋಗಿದೆ, ವಾಸ್ತವ ಸ್ಥಿತಿ ಏನು ಎಂಬುದನ್ನು ತಿಳಿಯಲು ಹೊರಟಿದೆ. ಈಗಾಗಲೇ ಸಚಿವ ಎಂಬಿ ಪಾಟೀಲ್ ಟಾಸ್ಕ್ ಫೋರ್ಸ್ ನಿರ್ಮಿಸುವುದಾಗಿ ಹೇಳಿದ್ದರು. ಅದರಂತೆ ಈಗ ಟಾಸ್ಕ್ ಫೋರ್ಸ್ ರಚಿಸಲಾಗಿದೆ.

ಇನ್ನೊಂದೆಡೆ ಬಿಜೆಪಿ ಕೂಡಾ ತನ್ನದೇ ಶಾಸಕರು, ಸಂಸದರ ನಿಯೋಗವನ್ನು ನಾಳೆ ವಿಜಯಪುರಕ್ಕೆ ಕಳುಹಿಸಿಕೊಡಲಿದೆ. ಬಿಜೆಪಿಯ ಸತ್ಯ ಶೋಧನಾ ಸಮಿತಿ ವಿಜಯಪುರದ ಎಷ್ಟು ರೈತರಿಗೆ ನೋಟಿಸ್ ನೀಡಲಾಗಿದೆ ಎಂಬಿತ್ಯಾದಿ ವಿಚಾರಗಳನ್ನು ತಿಳಿದುಕೊಳ್ಳಲು ಹೊರಟಿದೆ. ಇದಾದ ಬಳಿಕ ರಾಜ್ಯಾದ್ಯಂತ ಹೋರಾಟ ನಡೆಸಲು ಮುಂದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಾವಾ ಕಾರಣಕ್ಕೆ ಈ ಸಂಭ್ರಮ: ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

ಪಾಕಿಸ್ತಾನ ಪರ ಬೇಹುಗಾರಿಗೆ: ಎನ್‌ಐಎಯಿಂದ ಯೂಟ್ಯೂಬರ್‌ ಜ್ಯೋತಿಗೆ ನಾನಾ ರೀತಿಯಲ್ಲಿ ಪ್ರಶ್ನೆ

ಕನ್ನಡ ಮಾತೇ ಆಡಲ್ಲ, ಹಿಂದಿ ರಾಷ್ಟ್ರ ಭಾಷೆ ಏನಿವಾಗ? SBI ಅಧಿಕಾರಿಯ ದರ್ಪ: video

Pahalgam Attack, ಅಂದು ಮೋದಿ ಎಚ್ಚರಿಕೆ ನೀಡುತ್ತಿದ್ದರೆ 26 ಮಂದಿಯ ಜೀವ ಉಳಿಯುತ್ತಿತ್ತು: ಮಲ್ಲಿಕಾರ್ಜುನ ಖರ್ಗೆ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments