Select Your Language

Notifications

webdunia
webdunia
webdunia
webdunia

ಗೋಪಾಲಯ್ಯ ವಿರುದ್ದ ಕಾಂಗ್ರೆಸ್ ಅಭ್ಯರ್ಥಿ ಪ್ರತಿಭಟನೆ

ಗೋಪಾಲಯ್ಯ ವಿರುದ್ದ ಕಾಂಗ್ರೆಸ್ ಅಭ್ಯರ್ಥಿ ಪ್ರತಿಭಟನೆ
bangalore , ಬುಧವಾರ, 10 ಮೇ 2023 (17:06 IST)
ಗೋಪಾಲಯ್ಯ ವಿರುದ್ದ ಕಾಂಗ್ರೆಸ್ ಅಭ್ಯರ್ಥಿ ಪ್ರತಿಭಟನೆ ಮಾಡ್ತಿದ್ದಾರೆ.ಬಿಜೆಪಿ ಅಭ್ಯರ್ಥಿ ಗೋಪಾಲಯ್ಯ ಕಾರ್ಯಕರ್ತರು ಹಣ ಹಂಚಿರುವ ಆರೋಪ ಮಾಡಿದ್ದಾರೆ.ಅಲ್ಲದೇ ಹಣ ಹಂಚಿರುವ ಹಿನ್ನಲೆ‌ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಆಕ್ರೋಶ ಹೊರಹಾಕಿದ್ದಾರೆ.ಕುರುಬರಹಳ್ಳಿ ದೊಡ್ಡಮ್ಮನ ದೇವಸ್ಥಾನ ಬಳಿ ಹಣ ಹಂಚಿರುವ ಆರೋಪ ಕೇಳಿಬಂದಿದ್ದು ಗೋಪಾಲಯ್ಯ ವಿರುದ್ಧ ವ್ಯಾಪಕ ಆಕ್ರೋಶ ಹೊರಹಾಕ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಹದೇವಪುರದಲ್ಲಿ ಬಿಜೆಪಿ ಕಾಂಗ್ರೆಸ್‌ ನಾಯಕರ ನಡುವೆ ವಾಗ್ವಾದ