Webdunia - Bharat's app for daily news and videos

Install App

ಕಾಂಗ್ರೆಸ್ ಅಭ್ಯರ್ಥಿ ರಾಮಲಿಂಗಾರೆಡ್ಡಿ ಪ್ರಚಾರ

Webdunia
ಶುಕ್ರವಾರ, 5 ಮೇ 2023 (20:00 IST)
ಸೋಲಿಲ್ಲದ ಸರದಾರ  ಬಿಟಿಎಂ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್  ಅಭ್ಯರ್ಥಿ ರಾಮಲಿಂಗಾರೆಡ್ಡಿ ‌ಮತಯಾಚನೆ ನಡೆಸಿದ್ರು. ತಾವರೆಕೆರೆ, ಮದ್ದೂರಮ್ಮ ಕಾಲೋನಿಯಲ್ಲಿ ಮತಯಾಚನೆ ನಡೆಸಿದ್ರು. ಇನ್ನೂ ಕೆಲವು ಭಾಗಗಳಲ್ಲಿ ಮಾಜಿ ಮೇಯರ್ ಮಂಜುನಾಥ್ ರೆಡ್ಡಿ ನೇತೃತ್ವದಲ್ಲಿ ಮತಯಾಚನೆ ನಡೆಸಿದ್ರು. ಈಗಾಗಲೇ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನ ಮಾಡಿದ್ದಾರೆ, ಅವರಿಗೆ ಎದುರಾಳಿಗಳು ಕೂಡ ಅವರ ಕೆಲಸವನ್ನು ಮೆಚ್ಚಿದ್ದಾರೆ ಹೆಸರಿಗಷ್ಟೆ ಇಲ್ಲಿ ನಾಮಪತ್ರ ಸಲ್ಲಿಸಿ ಸ್ಫರ್ಧೆ ಮಾಡುತ್ತಿದ್ದಾರೆ ಈ ಬಾರಿ ಸುಮಾರು 70 ಸಾವಿರಾರಕ್ಕೂ ಅಧಿಕ ಮತಗಳಿಂದ ಜಯಗಳಿಸುತ್ತಾರೆ ಎಂಬ ನಂಬಿಕೆ ಹಾಗೂ ಜನ ಆರ್ಶಿವಾದ ಮಾಡುತ್ತಾರೆ ಎಂದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳದ ಪ್ರವಾಹದಲ್ಲಿ ಸಿಲುಕಿರುವ ತಮಿಳರನ್ನು ರಕ್ಷಿಸಲು ಸಿಎಂ ವಿಜಯ್ ಉನ್ನತ ಮಟ್ಟದ ಸಭೆ

ನೇಪಾಳದ ಪ್ರವಾಹದಲ್ಲಿ ಸುಮಾರು 130-140 ಭಾರತೀಯರು ನಾಪತ್ತೆ: ಪ್ರಿಯಾಂಕ್ ಖರ್ಗೆ

ನೇಪಾಳದಿಂದ 21 ಭಾರತೀಯರ ರಕ್ಷಣೆ, ಚೀನಾದಲ್ಲಿ ಸಿಲುಕಿರುವ 200 ಭಾರತೀಯರಿಂದ ರಕ್ಷಣೆಯ ಕೋರಿಕೆ

ಮಳೆಯಿಲ್ಲದೆ ಆತಂಕದಲ್ಲಿರುವ ರೈತರ ಬೆನ್ನಿಗೆ ಸರ್ಕಾರ ಗಟ್ಟಿಯಾಗಿ ನಿಲ್ಲಲಿದೆ: ಡಿಕೆ ಶಿವಕುಮಾರ್‌

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಎಬ್ಬಿಸಿದವರಿಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments