ಕಾಂಗ್ರೆಸ್ ನನ್ನ ಜಪ ಮಾಡುತ್ತಿದ್ದಾರೆ

Webdunia
ಮಂಗಳವಾರ, 22 ಫೆಬ್ರವರಿ 2022 (16:49 IST)
ರಾಷ್ಟ್ರ ಧ್ವಜಕ್ಕೆ ನಾನು ಅವಮಾನ ಆಗುವ ಹೇಳಿಕೆ ನೀಡಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಹೇ ಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಡಿಕೆಶಿ ಶಿವಮೊಗ್ಗದಲ್ಲಿ ರಾಷ್ಟ್ರಧ್ವಜ ಇಳಿಸಿ, ಭಗವಾಧ್ವಜ ಏರಿಸಿದ್ದರು ಅಂತ ಹೇಳಿದರು.
ನಾನು ಹಾರಿಸ್ತೇನೆ ಅಂತ ಹೇಳಿದ್ದೀನಾ? ಮುಂದೆ ಹಾರಿಸಬಹುದು ಅಂತ ಹೇಳಿದ್ದೇನೆ. ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ತಕ್ಷಣ ರಾಷ್ಟ್ರದ್ರೋಹಿ ಅಂತ ಅಂದೂ ಹೇಳಿದ್ದೆ, ಇಂದೂ ಹೇಳಿದ್ದೇನೆ ಎಂದರು. ಡಿಕೆಶಿ, ಸಿದ್ದರಾಮಯ್ಯ ಪದೇಪದೇ ತಮ್ಮ ಹೆಸರು ಹೇಳ್ತಿರುವ‌ ವಿಚಾರವಾಗಿ ಪ್ರತಿಕ್ರಿಯಿಸಿ, ಕಾಡು ಪ್ರಾಣಿಗಳಿಗೆ ಸಿಂಹವನ್ನು ಕಂಡರೆ ಭಯ. ಹಾಗಾಗಿ, ಕಾಡು ಪ್ರಾಣಿಗಳು ಸಿಂ ಹವನ್ನ ಕಂಡು ಹೆದರಿವೆ. ಹೀಗಾಗಿ, ಪದೇಪದೇ ನನ್ನ ಹೆಸರು ಹೇಳಿ ಜಪ ಮಾಡ್ತಿದ್ದಾರೆ ಎಂದು ಈಶ್ವರಪ್ಪ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ವಂತ ಶಕ್ತಿಯ ಮೇಲೆ ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಯಡಿಯೂರಪ್ಪ

ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಶ್ರಮಿಸೋಣ: ವಿಜಯೇಂದ್ರ

ಭಾರತ ಕೇವಲ ಎಐ ಭಾಗವಲ್ಲ, ಮುನ್ನಡೆಸಿಕೊಂಡು ಹೋಗುತ್ತಿದೆ: ಪ್ರಧಾನಿ ಮೋದಿ

ಸದನದಲ್ಲೇ ಕದ್ದು ಮುಚ್ಚಿ ತಂಬಾಕು ಸೇವಿಸಿದ್ರಾ ಬಿಹಾರ ಡಿಸಿಎಂ ಸಾಮ್ರಾಟ್ ಚೌಧರಿ Video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments