ಕಾಂಗ್ರೆಸ್‌ ಟೀಕೆಗೆ ತಲೆಕೆಡಿಸಿಕೊಳ್ಳಲ್ಲ : ಸಿಎಂ

Webdunia
ಸೋಮವಾರ, 2 ಜನವರಿ 2023 (14:26 IST)
ಹುಬ್ಬಳ್ಳಿ : ಮಹದಾಯಿ ಯೋಜನೆಗೆ ಡಿಪಿಆರ್ ಆಗಿದೆ. ಕಾಂಗ್ರೆಸ್ ಟೀಕೆ-ಟಿಪ್ಪಣಿಗೆ ತಲೆಕೆಡಿಸಿಕೊಳ್ಳಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

ಮಹದಾಯಿ ಯೋಜನೆಗಾಗಿ ಹುಬ್ಬಳ್ಳಿಯಲ್ಲಿ ನಾಳೆ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಕೈಗೊಂಡಿದೆ. ಈ ಕುರಿತು ಅಸಮಾಧಾನ ವ್ಯಕ್ತಪಡಿಸಿರುವ ಸಿಎಂ ಬೊಮ್ಮಾಯಿ, ಮಹದಾಯಿ ವಿಚಾರದಲ್ಲಿ ಅನಗತ್ಯ ಗೊಂದಲ ಸೃಷ್ಟಿಸುವುದು ಬೇಡ.

ಗ್ರೀನ್ ಸಿಗ್ನಲ್ ಆದೇಶದಲ್ಲಿ ಕೆಳಗಡೆ ಸಹಿ ಇದೆ. ಕಾಂಗ್ರೆಸ್ ಯಾವ ಉದ್ದೇಶಕ್ಕೆ ಆರೋಪಿಸುತ್ತಿದೆ ಎಂಬುದು ಗೊತ್ತಿಲ್ಲ. ಮಹದಾಯಿಗಾಗಿ ನಾವು ಹೋರಾಟ ಮಾಡಿದ್ವಿ. ಈಗ ಆ ಹೋರಾಟ ತಾರ್ಕಿಕ ಜಯ ಸಿಕ್ಕಿದೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಸತ್ ಚಲೋ ವೇಳೆ ಕಾಂಕ್ರೋಚ್‌ಗಳ ಮೇಳೆ ಲಾಠಿಚಾರ್ಚ್‌: ಕೇಂದ್ರ, ಪೊಲೀಸರಿಗೆ ಹೈಕೋರ್ಟ್‌ ನೋಟಿಸ್‌

ಕಾಂಗ್ರೆಸ್ ಕಚೇರಿಯಿಂದ ಮೊಟ್ಟೆ, ಲಾಂಗ್ ತಂದ ಸಾಕ್ಷಿಗಳಿವೆ: ಆರ್.ಅಶೋಕ್

ಶಿವಾಜಿನಗರದಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿಗಳ ಮೇಲೆ ಹಲ್ಲೆ: ಪ್ರಕರಣದಲ್ಲಿ ಮಹತ್ವದ ಬದಲಾವಣೆ

ರೈಲಿನಲ್ಲಿ ತನ್ನ ನೋಡಿ ಅಸಭ್ಯ ಸನ್ನೆ ಮಾಡುತ್ತಿದ್ದ ಯುವಕನಿಗೆ ಯುವತಿ ಮಾಡಿದ್ದೇನು ನೋಡಿ Video

ದೇಶದ ಯುವಜನತೆಗೆ ಬೇಕಾಗಿರುವುದು ಪರಿಹಾರ, ರಾಜಕೀಯ ನಾಟಕವಲ್ಲ: ರಾಹುಲ್ ವಿರುದ್ಧ ಮಣಿಪುರ ಸಿಎಂ ಗರಂ

ಮುಂದಿನ ಸುದ್ದಿ
Show comments