ಬಿಬಿಎಂಪಿ ಪಟಾಕಿ ಸಿಡಿಸಿದ ಕಾಂಗ್ರೆಸ್, ಕಸಗುಡಿಸಿದ ಬಿಜೆಪಿ

Webdunia
ಗುರುವಾರ, 28 ಸೆಪ್ಟಂಬರ್ 2017 (13:33 IST)
ಬಿಬಿಎಂಪಿಯ 51ನೇ ಮೇಯರ್ ಆಗಿ ಸಂಪತ್‌ರಾಜ್, ಉಪಮೇಯರ್ ಆಗಿ ಪದ್ಮಾವತಿ ನರಸಿಂಹಮೂರ್ತಿ ಆಯ್ಕೆಯಾಗುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದರೆ, ಸಿಡಿಸಿದ ಪಟಾಕಿಯ ಕಸ ಗುಡಿಸಿ ಬಿಜೆಪಿ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದೆ.
ಬಿಬಿಎಂಪಿ ಕಚೇರಿಯ ಮುಂಭಾಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಪಕ್ಷದ ನಾಯಕನ ಆಯ್ಕೆಯ ಸಂಭ್ರಮಾಚರಣೆಯಲ್ಲಿ ತೊಡಗಿ ಮನಬಂದಂತೆ ಪಟಾಕಿ ಸಿಡಿಸಿದ್ದರಿಂದ ಭಾರಿ ಕಸ ಬಿದ್ದಿತ್ತು. ಬಿಬಿಎಂಪಿ ಮೇಯರ್ ಆಯ್ಕೆ ವಿರೋಧಿಸಿ ಸಭಾತ್ಯಾಗ ಮಾಡಿದ್ದ ಬಿಜೆಪಿ ಸದಸ್ಯರು ಕಸ ಗುಡಿಸಿ ತಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿಸಿದರು.
 
ಬಿಬಿಎಂಪಿಯ ವಿರೋಧ ಪಕ್ಷದ ನಾಯಕ ಪದ್ಮನಾಭ್ ರೆಡ್ಡಿ ನೇತೃತ್ವದಲ್ಲಿ, ಬಿಜೆಪಿ ಕಸಗುಡಿಸಿ ಮೇಯರ್ ಆಯ್ಕೆಯನ್ನು ವಿರೋಧಿಸಿತು. ನಕಲಿ ಮತದಾನ ಮೂಲಕ ಮೇಯರ್ ಆಯ್ಕೆ ಮಾಡಲಾಗಿದೆ ಎಂದು ಬಿಜೆಪಿ ಆರೋಪಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇತನ್ ಅಗರ್ವಾಲ್ ನಿಜಕ್ಕೂ ಕೊಲೆಯಾಗಿದ್ದು ಹೇಗೆ.. ನಾನವನಲ್ಲ, ನಾನವಳಲ್ಲ ಎನ್ನುತ್ತಾ ಸಿಯಾ, ಚೇತನ್ ಹೇಳಿದ್ದೇನು

ನನ್ನ, ಡಿಕೆ ಶಿವಕುಮಾರ್ ನಡುವೆ ಯಾವ ಸಂಬಂಧವೂ ಇಲ್ಲ: ಬಿವೈ ವಿಜಯೇಂದ್ರ

ಕೇತನ್ ಅಗರ್ವಾಲ್ ಮೇಲೆ ಪೊಲೀಸ್ ವಿಚಾರಣೆ ವೇಳೆ ಸ್ಪೋಟಕ ಆರೋಪ ಮಾಡಿದ ಸಿಯಾ ಗೋಯಲ್

ಇಂಥಾ ಮಕ್ಕಳು ಹುಟ್ಟುವುದಕ್ಕಿಂತ... ಹೆತ್ತ ತಂದೆಗೆ ಈ ಗತಿ ತಂದು ಬಿಟ್ಟ ಪಾಪಿ ಮಗ Video

ಛೀ ಇವಳೆಂಥಾ ಹೆಣ್ಣು.. ಪುಟ್ಟ ಮಗುವಿನ ಎದೆಗೇ ಒದ್ದ ಅಂಗನವಾಡಿ ಕಾರ್ಯಕರ್ತೆ.. ಮುಂದೇನಾಯ್ತು ನೋಡಿ Video

ಮುಂದಿನ ಸುದ್ದಿ
Show comments