Webdunia - Bharat's app for daily news and videos

Install App

ಬಿಜೆಪಿ ನಾಯಕರಿಗೆ ಟ್ವೀಟ್ ಮೂಲಕ ಟನ್ ಕೊಟ್ಟ ಕಾಂಗ್ರೆಸ್

Webdunia
ಶುಕ್ರವಾರ, 4 ನವೆಂಬರ್ 2022 (16:57 IST)
ಕಾಂಗ್ರೆಸ್ ಟಿಕೇಟ್ ಗೆ ೨ ಲಕ್ಷ ರೂ.ಹೇಳಿಕೆ ಬಿಜೆಪಿ ಲೇವಡಿ ವಿಚಾರವಾಗಿ ನಮಗೆ ದೇಣಿಗೆಯ ಹಣವಷ್ಟೇ ಆಸರೆ, ಭ್ರಷ್ಟ ಹಣವಲ್ಲ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.ಎಲ್ಲಾ ರಾಜಕೀಯ ಪಕ್ಷಗಳೂ ದೇಣಿಗೆ ಪಡೆಯುತ್ತವೆ,ಪಕ್ಷ ನಡೆಸಲು ದೇಣಿಗೆ, ಶುಲ್ಕಗಳು ಸಾಮಾನ್ಯ ಸಂಗತಿ.ಆದರೆ ಶ್ರೀಮಂತ ಪಕ್ಷ ಬಿಜೆಪಿಗೆ 40% ಕಮಿಷನ್ ಲೂಟಿಯ ಹಣ .ಸಿಎಂ ಹುದ್ದೆಯಿಂದ 2,500 ಕೋಟಿ ಹಣ,ಸರ್ಕಾರಿ ಹುದ್ದೆಗಳ ಮಾರಾಟದ ಹಣ ,ಚುನಾವಣಾ ಬಾಂಡ್‌ಗಳ ಹಣವಿರಬಹುದು.ನಮಗೆ ದೇಣಿಗೆಯ ಹಣವಷ್ಟೇ ಆಸರೆ, ಭ್ರಷ್ಟ ಹಣವಲ್ಲ ಎಂದು ಬಿಜೆಪಿ ನಾಯಕರಿಗೆ ಕಾಂಗ್ರೆಸ್ ಟಾಂಗ್ ಕೊಟ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments