Webdunia - Bharat's app for daily news and videos

Install App

ಬ್ರ್ಯಾಂಡ್‌ ಬೆಂಗಳೂರು ಹೆಸರಲ್ಲಿ ಕಾಂಗ್ರೆಸ್ ಸರ್ಕಾರ ಲೂಟಿ

Sampriya
ಶುಕ್ರವಾರ, 15 ನವೆಂಬರ್ 2024 (14:44 IST)
Photo Courtesy X
ಗುಂಡಿಬಿದ್ದ ರಸ್ತೆಗಳಿಗೆ ತೇಪೆ ಕೂಡ ಹಾಕಿಸದ ಬೆಂಗಳೂರು ಉಸ್ತುವಾರಿ ಸಚಿವ ಡಿಕೆ ಶಿವಕುಮಾರ್‌ ಬಿಟ್ಟಿ ಪ್ರಚಾರ ಪಡೆಯುತ್ತಿರುವುದು ಬಿಟ್ಟರೆ, ಬೆಂಗಳೂರಿಗರಿಗೆ ಯಮಗುಂಡಿಗಳಿಂದ ಇನ್ನೂ ಮುಕ್ತಿ ಕೊಡಿಸಿಲ್ಲ ಎಂದು ಜೆಡಿಎಸ್ ಆರೋಪ ಮಾಡಿದೆ.    

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿರುವ ಜೆಡಿಎಸ್‌, ರಾಜಧಾನಿಯ ಯಾವುದೇ ರಸ್ತೆಗಳಿಗೂ ಹೋದರೂ ನೂರಾರು ಗುಂಡಿಗಳು ಅನಾಹುತಕ್ಕೆ ಆಹ್ವಾನಿಸುತ್ತಿದೆ. ವಾಹನ ಸವಾರರು ಜೀವ ಕೈಯಲ್ಲಿಡಿದು ಓಡಾಡಬೇಕಾದ ನರಕವನ್ನು ಸಿದ್ದರಾಮಯ್ಯ  ಸರ್ಕಾರ ತಂದಿಟ್ಟಿದೆ.  

ಬ್ರ್ಯಾಂಡ್‌ ಬೆಂಗಳೂರು ಹೆಸರಲ್ಲಿ ಮೇಯುತ್ತಿರುವ ಕಲೆಕ್ಷನ್‌ ಗಿರಾಕಿ ಪರ್ಸಂಟೇಜ್‌ ಲೆಕ್ಕದಲ್ಲಿ ಲೂಟಿಹೊಡೆಯುತ್ತಿದ್ದು,  659 ಕೋಟಿ ಹಣದಲ್ಲಿ ಜೇಬಿಗಿಳಿಸಿಕೊಂಡಿದ್ದು ಎಷ್ಟು ?   

ತೇಪೆ ಹಚ್ಚಲು ಕಾಂಗ್ರೆಸ್‌ ಸರ್ಕಾರಕ್ಕೆ ಯೋಗ್ಯತೆ ಇಲ್ಲವೇ..? ಬೆಂಗಳೂರಿನ ರಸ್ತೆಗಳ ಡಾಂಬರೀಕರಣ ಮಾಡುವುದು ಇರಲಿ, ತೇಪೆ ಹಾಕಲು ಬೊಕ್ಕಸದಲ್ಲಿ ಹಣವಿಲ್ಲವೇ ?

"ಕಮಿಷನ್‌ ಕಾಂಗ್ರೆಸ್‌  ಸರ್ಕಾರ"ಕ್ಕೆ  "ಬ್ರ್ಯಾಂಡ್‌ ಬೆಂಗಳೂರು" ಎಂಬುದು 2028ರ ಚುನಾವಣೆಗೆ ಹಣ ದೋಚುವ ಯೋಜನೆಯಾಗಿಬಿಟ್ಟಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments