ಕಾಂಗ್ರೆಸ್ ಗ್ಯಾರಂಟಿಗಳಿಂದಲೇ ನಮಗೆ ಸೋಲು

Webdunia
ಶುಕ್ರವಾರ, 9 ಜೂನ್ 2023 (10:06 IST)
ಬೆಂಗಳೂರು : ಕರ್ನಾಟಕದ ಚುನಾವಣೆಯಲ್ಲಿ ಸೋತ ಬಿಜೆಪಿ ಆತ್ಮಾವಲೋಕನ ಸಭೆ ನಡೆಸಿ ಸೋಲಿಗೆ ಕಾರಣ ಹುಡುಕುವ ಪ್ರಯತ್ನ ನಡೆಸಿದೆ. ಸಭೆಯಲ್ಲಿ ಕಾಂಗ್ರೆಸ್ನ ಗ್ಯಾರಂಟಿಗಳಿಂದಲೇ ಸೋಲಾದ ಬಗ್ಗೆ ಹೆಚ್ಚಿನವರು ಅಭಿಪ್ರಾಯಪಟ್ಟಿದ್ದಾರೆ.

ಬಿಜೆಪಿಯ ಪ್ರಣಾಳಿಕೆ ಕಾಂಗ್ರೆಸ್ನ ಪ್ರಣಾಳಿಕೆಯಷ್ಟು ಚೆನ್ನಾಗಿರಲಿಲ್ಲ. ಕಾಂಗ್ರೆಸ್ ನಾಯಕರು ಪ್ರಚಾರದ ಕಡೆ 5 ಗ್ಯಾರಂಟಿಗಳ ಬಗ್ಗೆಯೇ ಮಾತನಾಡುತ್ತಿದ್ದರು. ನಮ್ಮ ಭರವಸೆಗಳು ಜನರನ್ನು ತಲುಪುವಲ್ಲಿ ವಿಫಲವಾಗಿದ್ದೆ ಸೋಲಿಗೆ ಪ್ರಮುಖ ಕಾರಣ ಎಂದು ನಾಯಕರು ತಿಳಿಸಿದ್ದಾರೆ. 

ಸ್ಥಳೀಯ ಸಚಿವರನ್ನು ಬಿಟ್ಟು ಬೇರೆ ಜಿಲ್ಲೆಗಳಿಗೆ ಉಸ್ತುವಾರಿ ನೀಡಿದ್ದು ಸಹ ಚುನಾವಣೆ ಸೋಲಿಗೆ ಪ್ರಮುಖ ಕಾರಣವಾಗಿದೆ. ಸ್ಥಳೀಯ ಕ್ಷೇತ್ರಗಳಲ್ಲಿ ಸಚಿವರಾಗಿದ್ದಂತವರಿಗೆ ಮೂಲ ಜಿಲ್ಲೆಗಳ ಉಸ್ತುವಾರಿ ಕೊಡಬೇಕಿತ್ತು. ಅದು ಬಿಟ್ಟು ಬೇರೆ ಯಾವುದೋ ಜಿಲ್ಲೆಗೆ ಉಸ್ತುವಾರಿ ನೀಡಲಾಗಿತ್ತು ಎಂದು ಕೆಲವರು ಬೇಸರ ಹೊರಕಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕೇತನ್ ಅಗರ್ವಾಲ್ ನಿಜಕ್ಕೂ ಕೊಲೆಯಾಗಿದ್ದು ಹೇಗೆ.. ನಾನವನಲ್ಲ, ನಾನವಳಲ್ಲ ಎನ್ನುತ್ತಾ ಸಿಯಾ, ಚೇತನ್ ಹೇಳಿದ್ದೇನು

ನನ್ನ, ಡಿಕೆ ಶಿವಕುಮಾರ್ ನಡುವೆ ಯಾವ ಸಂಬಂಧವೂ ಇಲ್ಲ: ಬಿವೈ ವಿಜಯೇಂದ್ರ

ಕೇತನ್ ಅಗರ್ವಾಲ್ ಮೇಲೆ ಪೊಲೀಸ್ ವಿಚಾರಣೆ ವೇಳೆ ಸ್ಪೋಟಕ ಆರೋಪ ಮಾಡಿದ ಸಿಯಾ ಗೋಯಲ್

ಇಂಥಾ ಮಕ್ಕಳು ಹುಟ್ಟುವುದಕ್ಕಿಂತ... ಹೆತ್ತ ತಂದೆಗೆ ಈ ಗತಿ ತಂದು ಬಿಟ್ಟ ಪಾಪಿ ಮಗ Video

ಮುಂದಿನ ಸುದ್ದಿ
Show comments