Webdunia - Bharat's app for daily news and videos

Install App

ಕಾಂಗ್ರೆಸ್ ನವರಿಗೆ ಮೀಸಲಾತಿ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ- ಆರ್ ಅಶೋಕ್

Webdunia
ಶನಿವಾರ, 8 ಅಕ್ಟೋಬರ್ 2022 (20:27 IST)
ಮೀಸಲಾತಿ ವಿಚಾರದಲ್ಲಿ ಸಿಎಂ ಉತ್ತಮ ನಿರ್ಧಾರ ತೆಗೆದುಕೊಂಡಿದ್ದಾರೆ.ಸರ್ವಪಕ್ಷ ಸಭೆ ಕರೆದು ಚರ್ಚೆ ಮಾಡಲಾಗಿದೆ.ಮೀಸಲಾತಿ ಹೆಚ್ಚಿಸಲು ನಿನ್ನೆ ಡಿಸೈಡ್ ಆಗಿದೆ.ಹಾಗಾಗಿ ವಿಶೇಷ ಕ್ಯಾಬಿನೆಟ್ ಕರೆದು ಚರ್ಚೆ ಮಾಡಿ ಅಂತಿಮ ಮಾಡ್ತೀವಿ.ಈಗಾಗಲೇ ಮಧ್ಯಪ್ರದೇಶ, ತಮಿಳುನಾಡು, ಕೇರಳದಲ್ಲಿ ಜಾಸ್ತಿ ಇದೆ.ಇದು ಕಾನೂನಾತ್ಮಕವಾಗಿ ತಂದು ಜಾರಿಗೊಳಿಸ್ತೇವೆ.ಈಗ ಬೇರೆ ರಾಜ್ಯಗಳಲ್ಲಿ ಮಾಡಿರೋದನ್ನ ಸ್ವಾಗತ ಮಾಡಿದ್ದಾರೆ.ನಮ್ಮಲ್ಲೂ ಬೇಡಿಕೆ ಹೆಚ್ಚಿರೋದ್ರಿಂದ ಜಾರಿಗೆ ತರ್ತೀವಿ.ನೈನ್ತ್ ಶೆಡ್ಯೂಲ್ ಸಿದ್ದರಾಮಯ್ಯಗೆ ಈಗ ನೆನಪಾಯ್ತಾ.?ಕುಮಾರಸ್ವಾಮಿ ಅವರ ಸರ್ಕಾರ ಇದ್ದಾಗ ಅದನ್ನ ಡಿಸೈನ್ ಮಾಡಿದ್ದು.ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದವರು ಕಾಂಗ್ರೆಸ್.ಅಂಬೇಡ್ಕರ್ ಸತ್ತಾಗ ಅವರಿಗೆ ಹೂಳಲು ಜಾಗವನ್ನೂ ಕೊಡಲಿಲ್ಲ.ಅವರಿಗೆ ಮೀಸಲಾತಿ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ.ಸಂವಿಧಾನ ಬದ್ದವಾಗಿ ನ್ಯಾಯ ಕೊಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಆರ್ ಅಶೋಕ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

IMD, ಕೇರಳಕ್ಕೆ ನಾಲ್ಕೈದು ದಿನಗಳಲ್ಲಿ ಮುಂಗಾರು ಪ್ರವೇಶ

HD Kumaraswamy, ಸತ್ತ ಸರಕಾರಕ್ಕೆ ಸಾಧನೆ ಸಮಾವೇಶ ಬೇರೆ ಕೇಡು: ಕುಮಾರಸ್ವಾಮಿ ಗರಂ

Siddaramaiah: ನಾವು ನುಡಿದಂತೆ ನಡೆದಿದ್ದೇವೆ, ನಮಗೆ ಎಲ್ಲಾ ಧರ್ಮವೂ ಒಂದೇ: ಸಿಎಂ ಸಿದ್ದರಾಮಯ್ಯ

Rahul Gandhi: ನಿಮ್ಮ ಹಣವನ್ನು ನಿಮಗೇ ಮರಳಿಸುವುದೇ ನಮ್ಮ ಉದ್ದೇಶ: ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments