ಸಿಎಂ ಬದಲಾವಣೆಗೆ ಮಹತ್ವದ ಟ್ವಿಸ್ಟ್: ಸಿಎಂ, ಡಿಸಿಎಂಗೆ ಹೈಕಮಾಂಡ್ ಮಹತ್ವದ ಸಂದೇಶವೇನು

Krishnaveni K
ಶುಕ್ರವಾರ, 2 ಜನವರಿ 2026 (10:24 IST)
ಬೆಂಗಳೂರು: ರಾಜ್ಯದಲ್ಲಿ ಹೊಸ ವರ್ಷದ ಆರಂಭದಲ್ಲೇ ಮತ್ತೆ ಸಿಎಂ ಬದಲಾವಣೆ ವಿಚಾರ ಸದ್ದು ಮಾಡುತ್ತಿದೆ. ಅಧಿಕಾರ ಹಂಚಿಕೆ ವಿಚಾರಕ್ಕೆ ಈಗ ಮಹತ್ವದ ಟ್ವಿಸ್ಟ್ ಸಿಕ್ಕಿದೆ. ಸಿಎಂ, ಡಿಸಿಎಂಗೆ ಹೈಕಮಾಂಡ್ ಮಹತ್ವದ ಸಂದೇಶ ರವಾನಿಸಿದೆ ಎನ್ನಲಾಗುತ್ತಿದೆ.

ಸಿಎಂ ಬದಲಾವಣೆ ವಿಚಾರವಾಗಿ ಹೊಸ ವರ್ಷದಂದೇ ಮಾತನಾಡುವುದಾಗಿ ಮೂರು ದಿನಗಳ ಹಿಂದೆ ಡಿಸಿಎಂ ಡಿಕೆ ಶಿವಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದರು. ಇದೀಗ ಹೊಸ ವರ್ಷ ಆರಂಭದಲ್ಲೇ ಮತ್ತೆ ಸಿಎಂ ಬದಲಾವಣೆ ವಿಚಾರವಾಗಿ ಚಟುವಟಿಕೆಗಳು ಜೋರಾಗಿವೆ.

ಸದ್ಯಕ್ಕೆ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಇಬ್ಬರೂ ವಿದೇಶ ಪ್ರವಾಸದಲ್ಲಿದ್ದಾರೆ. ಅವರು ಬಂದ ತಕ್ಷಣವೇ ರಾಜ್ಯದ ನಾಯಕತ್ವ ಬದಲಾವಣೆ ವಿಚಾರದ ಬಗ್ಗೆ ನಿರ್ಧಾರ ಮಾಡುವ ಸಾಧ್ಯತೆಯಿದೆ. ಹೀಗಾಗಿ ಮುಂದಿನ ವಾರವೇ ದೆಹಲಿಗೆ ಬರುವಂತೆ ಸಿಎಂ ಮತ್ತು ಡಿಸಿಎಂಗೆ ಬುಲಾವ್ ನೀಡುವ ಸಾಧ್ಯತೆಯಿದೆ. ಯಾವುದೇ ಕ್ಷಣದಲ್ಲಿ ಹೈಕಮಾಂಡ್ ಬುಲಾವ್ ನೀಡಬಹುದು ಎಂದು ಕೆಸಿ ವೇಣುಗೋಪಾಲ್ ಸುಳಿವು ನೀಡಿದ್ದಾರೆ. ಹೀಗಾಗಿ ಮುಂದಿನ ವಾರವೇ ನಾಯಕತ್ವ ಬದಲಾವಣೆ ವಿಚಾರವಾಗಿ ನಿರ್ಧಾರವಾಗುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೆಲ್ಫಿ ತೆಗೆಯಲು ಹೋಗಿ ಪ್ರಾಣ ಕಳೆದುಕೊಂಡ ಮೂವರು ಬಾಲಕಿಯರು, ಸಾವಿಗೂ ಮುನ್ನಾದ Video

ಬಿಹಾರದಲ್ಲಿ ದೊಡ್ಡ ನಾಯಕತ್ವ ಬದಲಾವಣೆಗೆ ನಾಂದಿ ಹಾಡಿದ ನಿತೀಶ್ ಕುಮಾರ್‌

ಗುಡಿಸುತ್ತಿದ್ದಾಗ ಮಹಿಳೆ ಮೇಲೆ ಬಿದ್ದ ತುಂಬಿಸಿಟ್ಟ ಸಾಲು ಸಾಲು ಮೂಟೆಗಳು, ಸಹ ಕಾರ್ಮಿಕರ ಸಮಯಪ್ರಜ್ಞೆಗೆ ಮೆಚ್ಚಲೆ ಬೇಕು, Video

ದತ್ತಪೀಠದ ಮಾಣಿಕ್ಯಾಧಾರ ಬಳಿ ಬಾಲಕಿ ಮಿಸ್ಸಿಂಗ್ ಕೇಸ್‌: ಕುತೂಹಲ ಮೂಡಿಸಿದ ಬಾಲಕಿ ತಾಯಿ ಹೇಳಿಕೆ

31ನೇ ವರ್ಷದ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿದ ಅನಂತ್ ಅಂಬಾನಿ, ಪ್ರಾಣಿಗಳಿಗೆ ಭರ್ಜರಿ ಬಾಡೂಟ

ಮುಂದಿನ ಸುದ್ದಿ
Show comments