Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ನಾಯಕರು ಹಗಲು ದರೋಡೆ ಮಾಡ್ತಿದ್ದಾರೆ- ಬಿ.ವೈ.ವಿಜಯೇಂದ್ರ

ಕಾಂಗ್ರೆಸ್ ನಾಯಕರು ಹಗಲು ದರೋಡೆ ಮಾಡ್ತಿದ್ದಾರೆ- ಬಿ.ವೈ.ವಿಜಯೇಂದ್ರ
bangalore , ಬುಧವಾರ, 18 ಅಕ್ಟೋಬರ್ 2023 (14:42 IST)
ಪಂಚರಾಜ್ಯ ಚುನಾವಣೆ ಹತ್ತಿರ ಬರುತ್ತಿದ್ದಂತೆ ಕಾಂಗ್ರೆಸ್ ಚಟುವಟಿಕೆ ಚುರುಕಾಗಿದೆ. ಪಂಚ ರಾಜ್ಯಗಳಿಗೆ ಹಣ ಕಳುಹಿಸುವ ಕಾಂಗ್ರೆಸ್ ಸಂಚು ಬಯಲಾಗಿದೆ. ಹೊರ ರಾಜ್ಯಗಳಿಗೆ ಎಷ್ಟು ಸಾವಿರ ಕೋಟಿ ರು. ಕಳುಹಿಸಲಾಗುತ್ತಿದೆ ಎಂಬುದು ಯಾರಿಗೂ ಅಂದಾಜು ಸಿಗುತ್ತಿಲ್ಲ. ಒಳ್ಳೆಯ ಆಡಳಿತ ಕೊಡುತ್ತೇವೆ ಎಂದು ಅಧಿಕಾರಕ್ಕೆ ಬಂದ ಕಾಂಗ್ರೆಸ್, ಈಗ ಹಗಲು ದರೋಡೆಯಲ್ಲಿ ಮುಳುಗಿದೆ ಎಂದು ಬಿಜೆಪಿ ಶಾಸಕ ಬಿ.ವೈ.ವಿಜಯೇಂದ್ರ ಲೇವಡಿ ಮಾಡಿದ್ದಾರೆ

Share this Story:

Follow Webdunia kannada

ಮುಂದಿನ ಸುದ್ದಿ

ಗರ್ಭಪಾತಕ್ಕೆ ಅನುಮತಿ ನಿರಾಕರಿಸಿದ ಸುಪ್ರೀಂಕೋರ್ಟ್