ಕಾಂಗ್ರೆಸ್ ನಾಯಕರನ್ನು ದುರ್ಬಲರು ಎಂದ ಕೆಎಸ್ಈ

Webdunia
ಗುರುವಾರ, 9 ಆಗಸ್ಟ್ 2018 (19:27 IST)
ರಾಜ್ಯ ಸರಕಾರ ಇನ್ನೂ ಟೇಕಾಫ್ ಆಗಿಲ್ಲ. ಕಾಂಗ್ರೆಸ್ ಶಾಸಕರು ದುರ್ಬಲರಾಗಿದ್ದಾರೆ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಆರೋಪಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷರಿಗೆ ಅವರದೇ ಪಕ್ಷದ ನಾಯಕರ ಮೇಲೆ ನಂಬಿಕೆಯಿಲ್ಲ. ಹೀಗಾಗಿ ಬಿಜೆಪಿ ಮೇಲೆ ಗೂಬೆ ಕೂಡಿಸುವ ಕೆಲಸ ಮಾಡುತ್ತಿದ್ದಾರೆ. ಹುಲಿಯಂತೆ ಭಾರತೀಯ ಜನತಾ ಪಕ್ಷದ ಶಾಸಕರು ಇದ್ದಾರೆ ಎಂದು ಬಣ್ಣಿಸಿದರು.

ಸಮ್ಮಿಶ್ರ ಸರಕಾರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳ ನಾಯಕರಿಗೆ ಅವರದೇ ಪಕ್ಷದ ಶಾಸಕರ ಮೇಲೆ ನಂಬಿಕೆ ಇಲ್ಲ. ನಾವು ಯಾವುದೇ ಶಾಸಕರನ್ನು ಕರೆಯುತ್ತಿಲ್ಲ. ಆಪರೇಷನ್ ನಡೆಯುತ್ತಿಲ್ಲ ಎಂದರು. ಪ್ರಸ್ತುತ ಸರಕಾರದಿಂದ ಅಭಿವೃದ್ಧಿ ಕುಂಠಿತವಾಗಿದೆ. ವರ್ಗಾವಣೆಗಳಲ್ಲಿ ಬ್ಯುಸಿಯಾಗಿರುವ ಸಚಿವರು, ಕ್ಷೇತ್ರದ ಹಿತ ಮರೆತಿದ್ದಾರೆ ಎಂದು ದೂರಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸರ್ಕಾರವನ್ನು ಜನರು ಹುಡುಕಬಾರದು, ಜನರ ಬಳಿಯೇ ಸರ್ಕಾರ ಹೋಗಬೇಕು

ಫುಟ್ ಪಾತ್ ತೆರವು ಕಾರ್ಯಚರಣೆ, ಬೀದಿಬದಿ ವ್ಯಾಪಾರಿಗಳಿಗೆ ಮತ್ತೇ ಶಾಕ್ ಕೊಟ್ಟ ಕೃಷ್ಣ ಬೈರೇಗೌಡ

ಹಿಂದೂ ಧರ್ಮ ಬೈತಿದ್ದವರಿಗೆ ಕಾಂಗ್ರೆಸ್ ನಲ್ಲಿ ರಾಹುಲ್ ಗಾಂಧಿ ಒಳ್ಳೆ ಪೋಸ್ಟ್ ಕೊಡ್ತಾರೆ: ಯತ್ನಾಳ್

ಪಶ್ಚಿಮ ಬಂಗಾಲದಲ್ಲಿ ಎಲ್ಲರೆದುರೇ ಪತ್ನಿಯನ್ನು ಕೊಚ್ಚಿ ಕೊಲೆ ಮಾಡಿದ ಪತಿ: ಭೀಕರ ದೃಶ್ಯ ವೈರಲ್ Video

ಎದುರು ಬೈಕ್ ಇದ್ದರು ಗುದ್ದಿಕೊಂಡೆ ಹೋದ ಥಾರ್ ಡ್ರೈವರ್, ಸ್ವಲ್ಪ ಹೆಚ್ಚುಕಮ್ಮಿ ಆಗ್ತಾ ಇದ್ರೂ ಸವಾರನ ಜೀವಕ್ಕೆ ಕುತ್ತು, Video

ಮುಂದಿನ ಸುದ್ದಿ
Show comments