ಹುಬ್ಬಳ್ಳಿಯಲ್ಲಿ ಬೀಡು ಬಿಟ್ಟಿರುವ ರಾಜ್ಯ ಕಾಂಗ್ರೆಸ್ ನಾಯಕರಿಗೆ ತಿಂಡಿ ತಿನ್ನಲೂ ಪುರುಸೊತ್ತಿಲ್ಲ!

Webdunia
ಮಂಗಳವಾರ, 3 ಏಪ್ರಿಲ್ 2018 (09:54 IST)
ಹುಬ್ಬಳ್ಳಿ: ನಾಳೆ ರಾಹುಲ್ ಗಾಂಧಿ ರೋಡ್ ಶೋ ಕಾರ್ಯಕ್ರಮ ಹಿನ್ನಲೆಯಲ್ಲಿ ಹುಬ್ಬಳ್ಳಿಗೆ ಆಗಮಿಸಿರುವ ರಾಜ್ಯದ ಕಾಂಗ್ರೆಸ್ ನಾಯಕರಾದ ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್, ಕೆಸಿ ವೇಣುಗೋಪಾಲ್ ಇಲ್ಲಿನ ಖಾಸಗಿ ಹೋಟೆಲ್ ಒಂದರಲ್ಲಿ ವಾಸ್ತವ್ಯ ಹೂಡಿದ್ದಾರೆ.

ಈ ನಾಯಕರು ಇಲ್ಲಿ ತಂಗಿರುವ ಸುದ್ದಿ ತಿಳಿಯುತ್ತಿದ್ದಂತೇ ಹೋಟೆಲ್ ಗೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ದಂಡೇ ಆಗಮಿಸುತ್ತಿದೆ. ಇದರಿಂದಾಗಿ ಪರಮೇಶ್ವರ್ ಸೇರಿದಂತೆ ಇತರ ನಾಯಕರು ಫುಲ್ ಬ್ಯುಸಿಯಾಗಿದ್ದಾರೆ.

ರಾಹುಲ್ ಈ ಬಾರಿ ರಾಜ್ಯಕ್ಕೆ ಆಗಮಿಸಿದ ವೇಳೆ ಟಿಕೆಟ್ ಹಂಚಿಕೆ ವಿಚಾರ ಫೈನಲ್ ಮಾಡಲಿದ್ದಾರೆ. ಇದಕ್ಕೆ ಈಗಾಗಲೇ ಪರಮೇಶ್ವರ್, ಕೆಸಿ ವೇಣುಗೋಪಾಲ್ ಅಂತಿಮ ಹಂತದ ತಯಾರಿ ನಡೆಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಟಿಕೆಟ್ ಗಾಗಿ ಲಾಬಿ ನಡೆಸಲು ನಾಯಕರ ದಂಡೇ ಹೋಟೆಲ್ ಗೆ ಹರಿದುಬರುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಈಗ ರೈತ ಮಕ್ಕಳ ಸೀಟುಗಳೂ ಮಾರಾಟವಾಗುತ್ತಿವೆ: ಛಲವಾದಿ ನಾರಾಯಣಸ್ವಾಮಿ

ಎದೆ ಸೀಳಿದ್ರೆ ಮೂರು ಅಕ್ಷರ ಇಲ್ಲದ ಮುಲ್ಲಾಗಳಿಗೂ ನೀಟ್ ಪ್ರತಿಭಟನೆಗೂ ಏನು ಸಂಬಂಧ: ಸಿಟಿ ರವಿ ವಿವಾದ

ಪಾಕಿಸ್ತಾನದ ಮದುವೆಯಲ್ಲಿ ಜಸ್ಪ್ರೀತ್ ಬುಮ್ರಾ ಓಡಾಡ್ತಿದ್ರಾ... ವಿಡಿಯೋ ಹಿಂದಿರುವ ಅಸಲಿ ಕಹಾನಿ ಇಲ್ಲಿದೆ Video

ದೆಹಲಿಯ ಜಂತರ್ ಮಂತರ್ ಪ್ರತಿಭಟನೆಯ ನಡುವೆ ಯುವತಿಗೆ ಪಿರಿಯಡ್ಸ್: ಜೊತೆಗಿದ್ದ ಯುವಕ ಮಾಡಿದ್ದೇನು Video

ಮುಂದಿನ ಸುದ್ದಿ
Show comments