ಬಿಬಿಎಂಪಿ ಚುನಾವಣೆಗೆ ಕಾಂಗ್ರೆಸ್‌ ನಾಯಕರ ತಾಲೀಮು

Webdunia
ಗುರುವಾರ, 13 ಜುಲೈ 2023 (16:07 IST)
ಬೆಂಗಳೂರಿನ‌ ಎಲ್ಲಾ ಪಧಾದಿಕಾರಿಗಳು,ಮಾಜಿ ಕಾರ್ಪೊರೇಟರ್ ಗಳ ಸಭೆ  ಕಾಂಗ್ರೆಸ್‌ ಮಂಡಿಸಿದೆ.ಸಚಿವ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಸಭೆ ನಡೆಸಿದ್ದು, ಬಿಜೆಪಿ ಭದ್ರ ಕೋಟೆಯಲ್ಲಿ ಗೆಲ್ಲುವ ರಣತಂತ್ರದ ಬಗ್ಗೆ ಚರ್ಚೆ ನಡೆಸಲಾಗಿದೆ.ಬಿಜೆಪಿ ಭದ್ರ ಕೋಟೆಯಲ್ಲಿನ ಕಾರ್ಯಕರ್ತರು ಅಳಲು ತೋಡಿಕೊಂಡಿದ್ದು,ಎಷ್ಟೋ ವರ್ಷಗಳಕಾಲ ಪಕ್ಷಕ್ಕಾಗಿ ದುಡಿದಿದ್ದೇವೆ .ಲೆಕ್ಕವಿಲ್ಲದಷ್ಟು ಖರ್ಚು ಮಾಡಿದ್ದೇವೆ .ಸರ್ಕಾರ ನಮ್ಮದು ಇದ್ರು ನಮ್ಮ ಕ್ಷೇತ್ರಗಳಲ್ಲಿ ನಮ್ಮ ಕೆಲಸಗಳು ಆಗ್ತಾಯಿಲ್ಲ ಎಂದು ಆರ್ಥಿಕವಾಗಿ ಸಹಾಯ ಮಾಡುವಂತೆ ಮನವಿ ಮಾಡಿದ್ದಾರೆ.
 
ಕಾರ್ಯಕರ್ತರ ಮನವಿಗೆ ರಾಮಲಿಂಗಾರೆಡ್ಡಿ ಸ್ಪಂದಿಸಿದ್ದು,ಹಲವು ಬಾರಿ ಸ್ಪರ್ಧಿಸಿದಂತ ಅಭ್ಯರ್ಥಿಗಳಿಗೆ ಈ ಭಾರಿ ಆರ್ಥಿಕವಾಗಿ ಸಹಾಯ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ.ವಾರ್ಡ್ ವಿಂಗಡನೆಯಲ್ಲಿ ಬಿಜೆಪಿ ಕಾಂಗ್ರೆಸ್‌ ಮತಗಳನ್ನ ಬೇರೆ ಬೇರೆ ಕಡೆ ಹೋಗುವ ಹಾಗೆ ಮಾಡಿದ್ದಾರೆ.ಈ ಹಿನ್ನೆಲೆ ಬಿಜೆಪಿ ಭಧ್ರ ಕೋಟೆಯಲ್ಲಿ ವಾರ್ಡ್ ವಿಂಗಡನೆ ವೇಳೆ ಸರಿಯಾಗಿ ಆಟ ಆಡಬೇಕು ಎಂದು ಪ್ಲಾನ್ ಮಾಡಿದ್ದು,ಬಿಜೆಪಿ ಮತಗಳನ್ನ ವಿಭಜನೆ ಮಾಡುವಂತ ರಣತಂತ್ರ ರೂಪಿಸಬೇಕು ಎಂದು ಚರ್ಚಿಸಲಾಗುತ್ತೆ.ಹೀಗಾಗಿ ಇಂದು ಕೆಪಿಸಿಸಿ ಕಚೇರಿಯಲ್ಲಿ ಚುನಾವಣೆಯ ಕುರಿತು ಮಹತ್ವದ ಸಭೆ ನಡೆಸಲಾಗುತ್ತೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಲಿ ಖಮೇನಿ ಸಾವಿನ ಬಳಿಕ ಕೋಮಾಕ್ಕೆ ಜಾರಿದ ಪತ್ನಿ ಕೂಡಾ ಇನ್ನಿಲ್ಲ

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ: ಪ್ರಧಾನಿಗೆ ಪತ್ರ ಬರೆದ ಸಿದ್ದರಾಮಯ್ಯ

ಚೂರಿ ಇರಿತಕ್ಕೊಳಗಾದ ರೀತಿಯಲ್ಲಿ ಶವಪತ್ತೆ ಪ್ರಕರಣ, ಮೂವರು ಅರೆಸ್ಟ್‌

ಗಲ್ಫ್ ಆಫ್ ಓಮನ್‌ನಲ್ಲಿ ತೈಲ ಟ್ಯಾಂಕರ್ ಮೇಲೆ ದಾಳಿ, ಭಾರತೀಯ ಪ್ರಜೆ ಸಾವು

ರೇಷ್ಮೆ ಕಾರ್ಖಾನೆ ಮುಚ್ಚುವ ಬಿಜೆಪಿ ಆರೋಪ ಬಗ್ಗೆ ಎಚ್‌ಸಿ ಮಹದೇವಪ್ಪ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments