Webdunia - Bharat's app for daily news and videos

Install App

ಸಿದ್ದರಾಮಯ್ಯ ಬಾಯಿಗೆ ಹೇಗಾದ್ರೂ ಬೀಗ ಹಾಕಿ!

Webdunia
ಬುಧವಾರ, 27 ಜೂನ್ 2018 (11:04 IST)
ಬೆಂಗಳೂರು: ಸಿದ್ದರಾಮಯ್ಯ ಕಿರಿಕ್ ಹೇಳಿಕೆಯಿಂದ ಕಾಂಗ್ರೆಸ್ ನಲ್ಲೇ ತಲ್ಲಣ ಶುರುವಾಗಿದೆಯಂತೆ! ಹೀಗಾಗಿ ಸಿದ್ದರಾಮಯ್ಯನವರ ಬಾಯಿಗೆ ಹಾಕಿಸಲು ಹೈಕಮಾಂಡ್ ಗೆ ಮೊರೆ ಹೋಗಲು ಸಂಸದರ ತಂಡವೊಂದು ಸಿದ್ಧವಾಗಿದೆಯಂತೆ!

ಹೀಗಂತ ಖಾಸಗಿ ವಾಹಿನಿಯೊಂದು ವರದಿ ಮಾಡಿದೆ. ಸಮ್ಮಿಶ್ರ ಸರ್ಕಾರದಲ್ಲಿ ಜೆಡಿಎಸ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರೆ ಜೆಡಿಎಸ್ ಬೆಂಬಲ ಹಿಂಪಡೆಯಬಹುದು. ಹೀಗಾದರೆ ಲೋಕಸಭೆ ಚುನಾವಣೆಯಲ್ಲೂ ಜೆಡಿಎಸ್ ಕಾಂಗ್ರೆಸ್ ನ್ನು ಬೆಂಬಲಿಸಲ್ಲ. ಹಾಗೇನಾದರೂ ಆದರೆ ಕಾಂಗ್ರೆಸ್ ನ ಗತಿಯೇನು ಎಂದು ಕೆಲವು ಹಾಲಿ ಸಂಸದರು ಹೈಕಮಾಂಡ್ ಮೊರೆ ಹೋಗಲು ಸಿದ್ಧರಾಗಿದ್ದಾರಂತೆ.

ಒಂದು ವೇಳೆ ಕಾಂಗ್ರೆಸ್ ಬೆಂಬಲ ಹಿಂಪಡೆದರೂ ಜೆಡಿಎಸ್ ಬಿಜೆಪಿ ಜತೆ ಸೇರಿ ಸರ್ಕಾರ ರಚಿಸಬಹುದು. ಆದರೆ ಕಾಂಗ್ರೆಸ್ ಗೆ ಬೇರೆ ಆಯ್ಕೆಗಳಿಲ್ಲ. ಈ ಹಿನ್ನಲೆಯಲ್ಲಿ ಸಿದ್ದರಾಮಯ್ಯರನ್ನು ಸುಮ್ಮನಾಗಿಸಲು ಹೈಕಮಾಂಡ್ ಬಳಿ ಸಹಾಯ ಕೇಳಲು ರಾಜ್ಯ ನಾಯಕರ ನಿಯೋಗವೊಂದು ಸಿದ್ಧವಾಗಿದೆಯಂತೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕಿಸ್ತಾನ ಪರ ಬೇಹುಗಾರಿಗೆ: ಎನ್‌ಐಎಯಿಂದ ಯೂಟ್ಯೂಬರ್‌ ಜ್ಯೋತಿಗೆ ನಾನಾ ರೀತಿಯಲ್ಲಿ ಪ್ರಶ್ನೆ

ಕನ್ನಡ ಮಾತೇ ಆಡಲ್ಲ, ಹಿಂದಿ ರಾಷ್ಟ್ರ ಭಾಷೆ ಏನಿವಾಗ? SBI ಅಧಿಕಾರಿಯ ದರ್ಪ: video

Pahalgam Attack, ಅಂದು ಮೋದಿ ಎಚ್ಚರಿಕೆ ನೀಡುತ್ತಿದ್ದರೆ 26 ಮಂದಿಯ ಜೀವ ಉಳಿಯುತ್ತಿತ್ತು: ಮಲ್ಲಿಕಾರ್ಜುನ ಖರ್ಗೆ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

IMD, ಕೇರಳಕ್ಕೆ ನಾಲ್ಕೈದು ದಿನಗಳಲ್ಲಿ ಮುಂಗಾರು ಪ್ರವೇಶ

ಮುಂದಿನ ಸುದ್ದಿ
Show comments