ತಪ್ಪಾಗಿದೆ ಕ್ಷಮಿಸಿ ಎಂದ ಕಾಂಗ್ರೆಸ್ ಶಾಸಕ

Webdunia
ಗುರುವಾರ, 13 ಆಗಸ್ಟ್ 2020 (20:04 IST)
ರಾಜಧಾನಿಯಲ್ಲಿ ನಡೆದ ಗಲಭೆ ಪ್ರಕರಣ ಬಳಿಕ ಕಾಂಗ್ರೆಸ್ ಶಾಸಕ ಬಹಿರಂಗವಾಗಿ ಕ್ಷಮೆ ಕೇಳಿದ್ದಾರೆ.
 

ಕಿಡಿಗೇಡಿಗಳ ದುಷ್ಕೃತ್ಯಕ್ಕೆ ಹಾನಿಗೊಳಗಾದ ತಮ್ಮ ನಿವಾಸವನ್ನು ನೋಡಲು ಪುಲಿಕೇಶಿ ನಗರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಆಗಮಿಸಿದ್ದರು.

ಈ ವೇಳೆ ಸುತ್ತಲಿನ ಜನರು ಕಾಂಗ್ರೆಸ್ ಶಾಸಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಜನರನ್ನು ಚದುರಿಸಿದ ಘಟನೆಯೂ ನಡೆಯಿತು.

ಆಗ ಸ್ಥಳೀಯ ನಿವಾಸಿಗಳ ಆಕ್ರೋಶ ಹೆಚ್ಚಾಗುತ್ತಿದ್ದಂತೆ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಕ್ಷಮೆಯಾಚಿಸಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದಲ್ಲೂ ಪೆಟ್ರೋಲ್ ಸಿಗ್ತಿಲ್ಲ ಎಂದು ಜನರ ಮುಂದೆ ಪುಂಗಿ ಬಿಟ್ಟ ಪಾಕಿಸ್ತಾನಿ ಉನ್ನತಾಧಿಕಾರಿ Video

ಇರಾನ್, ಅಮೆರಿಕಾ ಯುದ್ಧ ನಿಲ್ಲಿಸಿದ್ದು ನಾವೇ, ನಮ್ಮ ಪ್ರಧಾನಿ ತುಂಬಾ ಸ್ಟ್ರಾಂಗ್ ಎಂದು ಕೊಚ್ಚಿಕೊಳ್ಳುತ್ತಿರುವ ಪಾಕಿಸ್ತಾನ

Karnataka Weather: ಅಬ್ಬಾ.. ಇಂದು ಈ ಜಿಲ್ಲೆಗಳಲ್ಲಿ ರಣ ಭೀಕರ ಬಿಸಿಲು

ಇರಾನ್ ಮೇಲೆ ಭೀಕರ ದಾಳಿಗೆ ಬ್ರೇಕ್: ಕಡೇ ಗಳಿಗೆಯಲ್ಲಿ 15 ದಿನಗಳ ಕದನ ವಿರಾಮ

ಅಸ್ಸಾಂ, ಕೇರಳ, ಪುದುಚೇರಿ ಚುನಾವಣೆ: ಮತದಾರರನ್ನು ಒಲಿಸಿಕೊಳ್ಳಲು ನಾಯಕರ ಕೊನೆ ಹಂತದ ಪ್ರಯತ್ನ ಅಂತ್ಯ

ಮುಂದಿನ ಸುದ್ದಿ
Show comments