Webdunia - Bharat's app for daily news and videos

Install App

ವಾಲ್ಮೀಕಿ ಹಗರಣದಲ್ಲಿ ಭಾಗಿಯಾದವರು ಎದೆ ಒಡ್ಕೊಂಡು ಸಾಯಲಿ

Krishnaveni K
ಶನಿವಾರ, 6 ಜುಲೈ 2024 (14:40 IST)
Photo Credit: Facebook
ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಭಾಗಿಯಾದವರು ಹಾರ್ಟ್ ಅಟ್ಯಾಕ್ ಆಗಿ ಸಾಯಲಿ ಎಂದು ಕಾಂಗ್ರೆಸ್ ಪಕ್ಷದವರೇ ಆದ ಶಾಸಕ ಕೊತ್ತೂರು ಮಂಜುನಾಥ್ ಶಾಪ ಹಾಕಿದ್ದಾರೆ.

ವಾಲ್ಮೀಕಿ ಹಗರಣದಲ್ಲಿ ಕಾಂಗ್ರೆಸ್ ಶಾಸಕ ನಾಗೇಂದ್ರ ಹೆಸರು ಕೇಳಿಬಂದಿದೆ. ವಿವಿಧ ಖಾತೆಗಳಿಗೆ ಕೋಟ್ಯಾಂತರ ರೂಪಾಯಿ ವರ್ಗಾವಣೆಯಾಗಿದೆ. ರಾಜ್ಯ ಸರ್ಕಾರಕ್ಕೆ ಈ ಪ್ರಕರಣ ಮುಜುಗರವಾಗಿದೆ. ವಿಪಕ್ಷ ಬಿಜೆಪಿ ಈಗಾಗಲೇ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ.

ಇದರ ನಡುವೆ ಕಾಂಗ್ರೆಸ್ ಶಾಸಕ ಮಂಜುನಾಥ್ ವಾಲ್ಮೀಕಿ ಹಗರಣದ ರೂವಾರಿಗಳಿಗೆ ಹಿಡಿಶಾಪ ಹಾಕಿದ್ದಾರೆ. ಅಷ್ಟೇ ಅಲ್ಲ, ಹಗರಣದಲ್ಲಿ ಯಾರೇ ಇದ್ದರೂ ಅವರಿಗೆ ಶಿಕ್ಷೆಯಾಗಬೇಕು, ಸಿಐಡಿ ತನಿಖೆ ಸರಿಯಾಗಿ ಆಗುತ್ತಿಲ್ಲ. ಪ್ರಕರಣದ ಬಗ್ಗೆ ಸಿಬಿಐ ತನಿಖೆಯಾಗಲಿ ಎಂದು ಅವರು ಒತ್ತಾಯಿಸಿದ್ದಾರೆ.

ಇನ್ನು ಮುಡಾ ಹಗರಣದ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. ವಾಲ್ಮೀಕಿ ಹಗರಣದಂತೇ ಈ ಪ್ರಕರಣದ ತನಿಖೆಯೂ ಸರಿಯಾಗಿ ನಡೆಯಲಿ. ಸತ್ಯಾಂಶ ಹೊರಬಂದು ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಶಾಸಕ ಮಂಜುನಾಥ್ ಹೇಳಿದ್ದಾರೆ.  ಮುಡಾ ಹಗರಣದ ಬಗ್ಗೆ ಕಾಂಗ್ರೆಸ್ ಪಕ್ಷದ ಶಾಸಕರೇ ಈ ರೀತಿ ಹೇಳಿಕೆ ನೀಡಿರುವುದು ಗಮನಾರ್ಹವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಪಾಕಿಸ್ತಾನದ ಮುಂದೆ ನಮ್ಮ ಎಷ್ಟು ವಿಮಾನ ಕಳೆದುಕೊಂಡಿತು ಲೆಕ್ಕ ಕೊಡಿ

ಟರ್ಕಿ ಸೇಬು ಬಹಿಷ್ಕಾರಕ್ಕೆ ಹೆಚ್ಚಿದ ಒತ್ತಾಯ: 24ರಂದು ಪ್ರಧಾನಿಯೊಂದಿಗೆ ಚರ್ಚೆ

India Pakistan: ತಿನ್ನೋದು ಭಾರತದ ಅನ್ನ, ಸೇವೆ ಮಾತ್ರ ಪಾಕಿಸ್ತಾನಕ್ಕೆ: ಯುಪಿ ವ್ಯಕ್ತಿ ಅರೆಸ್ಟ್

ನಿಮ್ಮ ಪ್ರಾಮಾಣಿಕತೆಯನ್ನು ಮೆಚ್ಚಿದೆ: ಡಿಕೆ ಶಿವಕುಮಾರ್‌ಗೆ ಟಾಂಗ್ ಕೊಟ್ಟ ಸಂಸದ ತೇಜಸ್ವಿ ಸೂರ್ಯ

I Stand With You: ಬೆಂಗಳೂರಿನ ಜನತೆಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments