Webdunia - Bharat's app for daily news and videos

Install App

ಸರಕಾರದ ವಿರುದ್ಧ ಸಿಡಿದೆದ್ದ ಕೈ ಶಾಸಕರು?

Webdunia
ಭಾನುವಾರ, 28 ಏಪ್ರಿಲ್ 2019 (17:21 IST)
ರಾಜ್ಯದ ರಾಜಕೀಯ ಪರಿಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದೆ. ಸದ್ಯದ ರಾಜಕೀಯ ಪರಿಸ್ಥಿತಿಗೆ ಪರಿಹಾರ ಹುಡುಕಬೇಕಿದೆ. ಹೀಗಂತ ಕೈ ಪಾಳೆಯದ ಶಾಸಕರೊಬ್ಬರು ಹಲವು ಶಾಸಕರಿಗೆ ಪತ್ರ ಬರೆಯುವ ಮೂಲಕ ಸಿಡಿದೆದ್ದಿದ್ದಾರೆ.

ಕಾಂಗ್ರೆಸ್ ಶಾಸಕರಿಗೆ ಪತ್ರ ಬರೆದಿದ್ದಾರೆ ಶಾಸಕ ಎಸ್. ಟಿ. ಸೋಮಶೇಖರ್. ಮಂಗಳವಾರ ಶಾಸಕರ ಸಭೆಯನ್ನು ಕರೆದಿದ್ದಾರೆ.
ರಾಜಕೀಯ ಪರಿಸ್ಥಿತಿ ದಿನೇ ದಿನೇ ಹದಗೆಡುತ್ತಿದೆ. ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ಮಾಡಲು ಸಭೆ ಕರೆಯಲಾಗಿದೆ ಎಂದಿದ್ದಾರೆ.

ಈ ಮೂಲಕ ಸರ್ಕಾರದ ವಿರುದ್ಧ ಕಾಂಗ್ರೆಸ್ ಶಾಸಕರಿಂದಲೇ ಸಿದ್ಧವಾಗ್ತಿದೆಯಾ ವೇದಿಕೆ? ಎನ್ನುವ ಅನುಮಾನ ಕಾಡಲಾರಂಭಿಸಿದೆ.

ಸಮಾನ ಮನಸ್ಕ ಶಾಸಕರ ಸಭೆ ಕರೆದ ಶಾಸಕ ಎಸ್. ಟಿ. ಸೋಮಶೇಖರ್, ಶಾಸಕರೆಲ್ಲ‌ ಒಂದುಗೂಡಿ ಚರ್ಚೆ ಮಾಡೋಣ ಅಂತ ಆಪ್ತ ಶಾಸಕರಿಗೆ ಪತ್ರ ಬರೆದಿದ್ದಾರೆ.

ಮಂಗಳವಾರ ಬೆಳಗ್ಗೆ ಖಾಸಗಿ ಹೊಟೇಲ್ ನಲ್ಲಿ ಸಭೆ ಕರೆದ ಎಸ್. ಟಿ. ಸೋಮಶೇಖರ್ ನೇತೃತ್ವದ ಸಭೆಯಲ್ಲಿ ಎಲ್ಲ‌ ನಿಗಮ ಮಂಡಳಿಗಳ ಅಧ್ಯಕ್ಷರು, ನಿಗಮ ಮಂಡಳಿಗಳಿಂದ ವಂಚಿತರಾದ ಶಾಸಕರು, ಅತೃಪ್ತರು ಸಭೆಗೆ ಹಾಜರಾಗೋ ಸಾಧ್ಯತೆ ಕಂಡುಬರುತ್ತಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜನ್ಮದಲ್ಲಿ ಈ ತಪ್ಪು ಮಾಡಲ್ಲ.. ಕಿರುಕುಳ ನೀಡುತ್ತಿದ್ದ ಯುವಕರಿಗೆ ಗ್ರಾಮಸ್ಥರು ಎಂಥಾ ಪಾಠ ಕಲಿಸಿದ್ರು ನೋಡಿ Video

ವಿದ್ಯಾರ್ಥಿನಿಯರ ಮುಂದೆಯೇ ಪ್ಯಾಂಟ್ ಬಿಚ್ಚಿದ ಶಿಕ್ಷಕ: ಮುಂದಾಗಿದ್ದೇನು ನೋಡಿ video

ಶಿಕ್ಷಕಿಗೆ ಹೃದಯಾಘಾತವಾಗಿದೆಯೆಂದು ಸಿಪಿಆರ್ ಕೊಟ್ರು: ಆದ್ರೆ ಮುಂದೆ ಆದ ಅನಾಹುತ ತಿಳಿದ್ರೆ ಶಾಕ್ ಆಗ್ತೀರಿ Video

ಥೂ.. ಯಪ್ಪಾ... ಎಂಥಾ ಜಾಗದಲ್ಲಿ ಕಿತ್ತಾಡ್ತಿದ್ದಾರೆ ಈ ಯುವಕ, ಯುವತಿ Video

ಮುಂದಿನ ಸುದ್ದಿ
Show comments