Webdunia - Bharat's app for daily news and videos

Install App

ಕಾಂಗ್ರೆಸ್ ಎಂಎಲ್ ಸಿ ಬಸವರಾಜ ಪಾಟೀಲ್ ಇಟಗಿ ಪುತ್ರ ಸೇರಿ ಇಬ್ಬರ ವಿರುದ್ಧ ಎಫ್ ಐಆರ್ ದಾಖಲು

Webdunia
ಮಂಗಳವಾರ, 2 ಮಾರ್ಚ್ 2021 (11:01 IST)
ಬೆಂಗಳೂರು : ಕಾಂಗ್ರೆಸ್ ಎಂಎಲ್ ಸಿ ಬಸವರಾಜ ಪಾಟೀಲ್ ಇಟಗಿ ಪುತ್ರ ಸೇರಿ ಇಬ್ಬರ ವಿರುದ್ಧ ಗಬ್ಬೂರು ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

ಎಂಎಲ್ ಸಿ ಬಸವರಾಜ ಪಾಟೀಲ್ ಇಟಗಿ ಪುತ್ರ ಸುಮನ್ ಮತ್ತು ಟಿಪ್ಪರ್ ಚಾಲಕ ಶ್ರೀನಿವಾಸ್ ವಿರುದ್ಧ ಎಫ್ ಐಆರ್ ಗಬ್ಬೂರು ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಟಿಪ್ಪರ್ ಚಾಲಕ ಶ್ರೀನಿವಾಸ್  ಮರಳು ತುಂಬಿದ್ದ ಲಾರಿಯನ್ನು ಶರಣಗೌಡ ತಡೆದಿದ್ದ. ಹೀಗಾಗಿ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಮಸರಕಲ್ ಬಳಿ ಶರಣಗೌಡ ಹತ್ಯೆಗೆ ಯತ್ನಿಸಲಾಗಿದೆ, ಕೊಲೆಗೆ ಯತ್ನಿಸಿ ಸುಮನ್ , ಶ್ರೀನಿವಾಸ್ ಪರಾರಿಯಾಗಿದ್ದಾರೆ. ಪರಾರಿಯಾಗಿದ್ದ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments