Webdunia - Bharat's app for daily news and videos

Install App

ಕಾಂಗ್ರೆಸ್ ಪಕ್ಷಕ್ಕೆ ಈ ಭಾರಿ ಗೆಲ್ಲುವ ಅವಕಾಶ ಇದೆ- ದಿನೇಶ್ ಗುಂಡೂರಾವ್

Webdunia
ಬುಧವಾರ, 14 ಡಿಸೆಂಬರ್ 2022 (19:08 IST)
ಕಾಂಗ್ರೆಸ್ ಪಕ್ಷಕ್ಕೆ ಈ ಭಾರಿ ಗೆಲ್ಲುವ ಅವಕಾಶ ಇದೆ ಆ ವಾತಾವರಣ ಇದೆ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೇರೆ ಪಕ್ಷಗಳ ನಾಯಕರು ಕಾಂಗ್ರೆಸ್ ಸೇರ್ಪಡೆ ವಿಚಾರ ಪ್ರತಿಕ್ರಿಸಿ ಕಾಂಗ್ರೆಸ್ ಗೆ ಇದು ಗೆಲ್ಲುವಂತ ಚುನಾವಣೆ, ಜನರಿಗೂ ಕೂಡ ವಿಶ್ವಾಸ ಇದೆ. ಕಾಂಗ್ರೆಸ್ ಪಕ್ಷಕ್ಕೆ ಈ ಭಾರಿ ಗೆಲ್ಲುವ ಅವಕಾಶ ಇದೆ ಆ ವಾತಾವರಣ ಕೂಡಾ ಇದೆ. ನಾವು ಹೇಗೆ ಅದನ್ನ ಪ್ರಚಾರದಲ್ಲಿ ಬಳಸಿಕೊಳ್ತೇವೆ ಎನ್ನುವುದರ ಮೇಲೆ ಇದೆ. ಕಾಂಗ್ರೆಸ್ ಪಕ್ಷದ ಕಡೆ ಬಂದರೆ ಒಳ್ಳೆ ಅವಕಾಶ ಸಿಗುತ್ತೆ ಅಂತ, ಸಾಕಷ್ಟು ಜನ ಕಾಂಗ್ರೆಸ್ ಪಕ್ಷದ ಕಡೆ ನೋಡುತ್ತಿದ್ದಾರೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕಿಸ್ತಾನ ಪರ ಬೇಹುಗಾರಿಗೆ: ಎನ್‌ಐಎಯಿಂದ ಯೂಟ್ಯೂಬರ್‌ ಜ್ಯೋತಿಗೆ ನಾನಾ ರೀತಿಯಲ್ಲಿ ಪ್ರಶ್ನೆ

ಕನ್ನಡ ಮಾತೇ ಆಡಲ್ಲ, ಹಿಂದಿ ರಾಷ್ಟ್ರ ಭಾಷೆ ಏನಿವಾಗ? SBI ಅಧಿಕಾರಿಯ ದರ್ಪ: video

Pahalgam Attack, ಅಂದು ಮೋದಿ ಎಚ್ಚರಿಕೆ ನೀಡುತ್ತಿದ್ದರೆ 26 ಮಂದಿಯ ಜೀವ ಉಳಿಯುತ್ತಿತ್ತು: ಮಲ್ಲಿಕಾರ್ಜುನ ಖರ್ಗೆ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

IMD, ಕೇರಳಕ್ಕೆ ನಾಲ್ಕೈದು ದಿನಗಳಲ್ಲಿ ಮುಂಗಾರು ಪ್ರವೇಶ

ಮುಂದಿನ ಸುದ್ದಿ
Show comments