ಕಾಂಗ್ರೆಸ್ ಭಿನ್ನಮತ ಶಮನವಾಗಿದೆ ಎಂದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್

Webdunia
ಶನಿವಾರ, 15 ಸೆಪ್ಟಂಬರ್ 2018 (16:25 IST)
ರಾಜ್ಯಾದ್ಯಂತ ಸುದ್ದಿಯಾಗಿದ್ದ ಬೆಳಗಾವಿ ಪಿಎಲ್ ಡಿ ಬ್ಯಾಂಕ್ ಚುನಾವಣೆ ವಿಷಯ ಮುಗಿದು ಹೋದ ಅಧ್ಯಾಯವಾಗಿದೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳಕರ್, ಬೆಳಗಾವಿ ಕಾಂಗ್ರೆಸ್ ಪಕ್ಷದ ಭಿನ್ನಮತ ಶಮನಗೊಂಡಿದೆ ಎಂದುಕೊಳ್ಳುತ್ತೇನೆ ಎಂದರು. ಕಾರ್ಯಕ್ರಮದಲ್ಲಿ ಶಾಸಕ ಸತೀಶ ಜಾರಕಿಹೋಳಿ ಪಕ್ಕದಲ್ಲಿ ಕುಳಿತದ್ದಕ್ಕೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ. ಲೇಟಾಗಿ ಬಂದಿದ್ದೇನೆ ಕುರ್ಚಿ ಖಾಲಿ ಇತ್ತು ಕುಳಿತಿದ್ದೇನೆ ಎಂದರು.

ಪಿಎಲ್ ಡಿ ಬ್ಯಾಂಕ್ ಚುನಾವಣೆ ವಿಚಾರ ಮುಗಿದ ಅಧ್ಯಾಯವಾಗಿದೆ. ಪಕ್ಷದ ಆಂತರಿಕ ಭಿನ್ನಮತ ಮುಗಿಯಬೇಕಾಗಿದೆ ಮುಗಿದಿದೆ ಎಂದುಕೊಳ್ಳುತ್ತೇನೆ ಎಂದು ಹೇಳಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

50 ಕುಟುಂಬಗಳು ವಾಸವಿದ್ದ ಅಪಾರ್ಟ್‌ಮೆಂಟ್‌ಗೆ ತಗುಲಿದ ಬೆಂಕಿ, ಇಬ್ಬರು ಸಾವು, ರಕ್ಷಣಾ ಕಾರ್ಯಚರಣೆಯ ವಿಡಿಯೋ

ದೇಶದ ಈ ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಕೆಲ ದಿನಗಳವರೆಗೆ ವಿಸ್ತರಣೆ, ಕರ್ನಾಟಕವೂ ಸೇರಿದೆಯಾ ಇಲ್ಲಿದೆ ಮಾಹಿತಿ

ಅಯೋದ್ಯೆ ರಾಮಮಂದಿರ ದೇಣಿಗೆ ವಿವಾದ: ಮುಂದಿನ 48ಗಂಟೆಗಳಲ್ಲಿ ಅಂತಿಮ ವರದಿ

ಮಾನ್ಸೂನ್‌ ವೈಪರೀತ್ಯ: 112 ವರ್ಷಗಳಲ್ಲಿ ಬೆಂಗಳೂರಿನಲ್ಲಿ ಇತಿಹಾಸ ಬರೆದ ಹವಾಮಾನ

ಸಚಿವ ಸಂಪುಟ ವಿಸ್ತರಣೆ ನಡುವೆ ಸಿದ್ದರಾಮಯ್ಯ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್, ಭಾರೀ ಕುತೂಹಲ

ಮುಂದಿನ ಸುದ್ದಿ
Show comments