34 ಬಂಡಾಯ ಅಭ್ಯರ್ಥಿಗಳ ಅಮಾನತು ಮಾಡಿದ ಕಾಂಗ್ರೆಸ್

Webdunia
ಸೋಮವಾರ, 30 ಆಗಸ್ಟ್ 2021 (19:56 IST)
ಕಾಂಗ್ರೆಸ್ ವಿರುದ್ಧ ಬಂಡಾಯವೆದ್ದು ಪಾಲಿಕೆ ಚುನಾವಣಾ ಕಣದಲ್ಲಿ ವಿವಿಧ ವಾರ್ಡ್ಗಳಿಂದ ಪಕ್ಷೇತರರಾಗಿ ಸ್ಪರ್ಧೆಗಿಳಿದಿದ್ದ 34 ಬಂಡಾಯ ಅಭ್ಯರ್ಥಿಗಳನ್ನು ಪಕ್ಷದಿಂದ ಉಚ್ಛಾಟಿಸಿ ಕೆಪಿಸಿಸಿ ಕಾರ್ಯಾಧ್ಯಕ್ಷ ಧೃವನಾರಾಯಣ ಆದೇಶ ಹೊರಡಿಸಿದ್ದಾರೆ.
ಉಚ್ಛಾಟನೆಗೊಂಡಿರುವ ಎಲ್ಲರೂ ಮುಂದಿನ 6 ವರ್ಷದವರೆಗೆ ಪಕ್ಷದಲ್ಲಿ ಯಾವುದೇ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಂತಿಲ್ಲ ಅಲ್ಲದೇ, ಕಾಂಗ್ರೆಸ್ ಬ್ಯಾನರ್‌ನಡಿ ಯಾವುದೇ ರೀತಿ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ.
ಬಂಡಾಯವೆದಿದ್ದ ಅಭ್ಯರ್ಥಿಗಳನ್ನು ಮನವೊಲಿಸಿ ಚುನಾವಣಾ ಕಣದಿಂದ ಹಿಂದಕ್ಕೆ ಸರಿಸಲು ಕೈ ಪಕ್ಷದ ನಾಯಕರು ಸಾಕಷ್ಟು ಪ್ರಯತ್ನಿಸಿದರೂ, ಬಂಡಾಯ ಅಭ್ಯರ್ಥಿಗಳು ಜಪ್ಪಯ್ಯ ಎನ್ನದಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಉಚ್ಛಾಟನೆ ಅಸ್ತ್ರ ಪ್ರಯೋಗಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ ದಾಳಿಯಿಂದಲೇ ಇನ್ನೂ ಎದ್ದಿಲ್ಲ, ಆಗಲೇ ಅಫ್ಘಾನಿಸ್ತಾನದಿಂದಲೂ ಪಾಕಿಸ್ತಾನದ ವಾಯುನೆಲೆ ಮೇಲೆ ದಾಳಿ

ಇದೆಂಥಾ ಅಸಹ್ಯ.. ಸ್ವೀಟ್ ಖರೀದಿ ಮಾಡುವವರು ಈ ವಿಡಿಯೋ ತಪ್ಪದೇ ನೋಡಿ

ಗ್ಯಾರಂಟಿ ಯೋಜನೆ ನೀವೇ ಬೇಡ ಹೇಳಿ: ಸಚಿವ ಎಂಬಿ ಪಾಟೀಲ್ ರಿಕ್ವೆಸ್ಟ್

ಯುದ್ಧ ನಿಲ್ಲಿಸಿ.. ಇಸ್ರೇಲ್ ಪ್ರಧಾನಿ ನೆತನ್ಯಾಹುಗೆ ಕರೆ ಮಾಡಿದ ಪ್ರಧಾನಿ ಮೋದಿ

Karnataka Weather: ಈ ವಾರದ ಹವಾಮಾನ ವರದಿ ನಿಜಕ್ಕೂ ಬೆವರಿಳಿಸುವಂತಿದೆ

ಮುಂದಿನ ಸುದ್ದಿ
Show comments