Webdunia - Bharat's app for daily news and videos

Install App

ನನ್ನ ಡಿಕ್ಷನರಿಯಲ್ಲೇ ದ್ವೇಷ ಎನ್ನುವ ಪದವಿಲ್ಲ ಎಂದ ಕಾಂಗ್ರೆಸ್ ಹಿರಿಯ ನಾಯಕ

Webdunia
ಗುರುವಾರ, 19 ಜುಲೈ 2018 (14:08 IST)
ನಾನೆಂದೂ ಅಧಿಕಾರದ ಬೆನ್ನು ಹತ್ತಿಲ್ಲ. ಸಭಾಪತಿ ಸ್ಥಾನ ಆಕಾಂಕ್ಷಿ ಎಂದು ಯಾವತ್ತೂ ಹೇಳಿಕೊಂಡಿಲ್ಲ. ಅಲ್ಲದೇ ನನ್ನ ಡಿಕ್ಷನರಿಯಲ್ಲೇ ದ್ವೇಷ ಎನ್ನುವ ಪದವಿಲ್ಲ. ಕಾಂಗ್ರೆಸ್ ಹಿರಿಯ ನಾಯಕ ಹೇಳಿಕೊಂಡಿದ್ದಾರೆ.

ನಾನು ಸಭಾಪತಿ ಸ್ಥಾನದ ಆಕಾಂಕ್ಷಿ ಎಂದು ಎಲ್ಲಿಯೂ ಹೇಳಿಕೊಂಡಿಲ್ಲ. ಕುರ್ಚಿಗೆ ಎಂದೂ ಅಂಟಿಕೊಂಡಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ಎಸ್.ಆರ್.ಪಾಟೀಲ್ ಹೇಳಿಕೊಂಡಿದ್ದಾರೆ.

ಬಾದಾಮಿಯಲ್ಲಿ ಮಾಜಿ ಸಚಿವ ಎಸ್. ಆರ್. ಪಾಟಿಲ್ ಹೇಳಿಕೆ ನೀಡಿದ್ದು,  ಮಾಜಿ ಸಿಎಂ ಸಿದ್ದರಾಮಯ್ಯ ಬೆಂಬಲಿಗರೆಂಬ ಹಿನ್ನೆಲೆ ತಮ್ಮನ್ನು ಕಾಂಗ್ರೆಸ್ ನಲ್ಲಿ  ಕಡೆಗಣಿಸಿದ್ದಾರಾ? ಎಂಬ ಪ್ರಶ್ನೆಗೆ ಜಾಣ ಉತ್ತರ ನೀಡಿ, ನಾನು ಕಾಂಗ್ರೆಸ್ ಮನುಷ್ಯ. ನಿಷ್ಟಾವಂತ ಕಾರ್ಯಕರ್ತ ಎಂದು ಹಾರಿಕೆ ಉತ್ತರ ನೀಡಿದ್ದಾರೆ.
ಸಿಎಂ ಕುಮಾರಸ್ವಾಮಿಯವರು ಕಣ್ಣೀರಿಗೆ ಸಿದ್ದರಾಮಯ್ಯ ಕಾರಣ ಎಂಬ ಕೆ.ಬಿ. ಕೋಳಿವಾಡ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದು, ಕೆ.ಬಿ. ಕೋಳಿವಾಡ ಅವರದ್ದು ವಯಕ್ತಿಕ ಅಭಿಪ್ರಾಯ.

ಅವರು ಯಾಕೆ ಹಾಗೆ ಹೇಳಿದ್ದಾರೋ ಗೊತ್ತಿಲ್ಲ. ಸಿದ್ದರಾಮಯ್ಯ ಬಗ್ಗೆ ಹಾಗೆ ಹೇಳಬಾರದಿತ್ತು ಎಂದರು. ಅಲ್ಲದೇ ನನ್ನ ಸೋಲಿಗೆ ಎಸ್. ಆರ್. ಪಾಟೀಲ್ ಕಾರಣ ಎಂಬ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿಕೆಗೆ ತಿರುಗೇಟು ನೀಡಿರುವ ಅವರು, ನನ್ನ ಡಿಕ್ಷನರಿಯಲ್ಲೇ ದ್ವೇಷ ಎನ್ನುವ ಪದವಿಲ್ಲ ಎಂದಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments