Webdunia - Bharat's app for daily news and videos

Install App

ಕಂಪ್ಲಿ ಶಾಸಕ ಗಣೇಶ್ ನನ್ನು ಮತ್ತೆ ರೌಡಿ ಪಟ್ಟಿಗೆ ಸೇರಿಸಲಾಗುವುದು - ಗೃಹ ಸಚಿವ ಎಂ.ಬಿ.ಪಾಟೀಲ್

Webdunia
ಗುರುವಾರ, 24 ಜನವರಿ 2019 (10:49 IST)
ಬೆಂಗಳೂರು : ಈ ಹಿಂದೆ ಎಂಟು ವರ್ಷಗಳ ಕಾಲ ರೌಡಿಶೀಟ್ ನಲ್ಲಿದ್ದ ಕಂಪ್ಲಿ  ಶಾಸಕ ಗಣೇಶ್, ಶಾಸಕ ಆನಂದ್ ಸಿಂಗ್ ಮೇಲೆ ಈಗಲ್ ಟನ್ ರೆಸಾರ್ಟ್ ನಲ್ಲಿ ಹಲ್ಲೆ  ಮಾಡಿದ ಹಿನ್ನಲೆಯಲ್ಲಿ  ಅಗತ್ಯ ಬಿದ್ದರೆ ಮತ್ತೆ ಅವರನ್ನು ರೌಡಿ ಪಟ್ಟಿಗೆ ಸೇರಿಸಲಾಗುವುದು  ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.


ಸುದ್ಧಿಗಾರರಂದಿಗೆ ಮಾತನಾಡಿದ ಅವರು, ‘ಕಂಪ್ಲಿ ಗಣೇಶ್‌ ಅವರನ್ನು ರಕ್ಷಣೆ ಮಾಡುವ ಯಾವುದೇ ಉದ್ದೇಶ ಸರಕಾರಕ್ಕೆ ಇಲ್ಲ. ಕಾನೂನು ಪ್ರಕಾರ ಅವರನ್ನು ರೌಡಿ ಪಟ್ಟಿಗೆ ಸೇರಿಸಬೇಕಾದ ಅನಿವಾರ್ಯತೆ ಎದುರಾದರೆ ಮರಳಿ ರೌಡಿಶೀಟ್‌ ತೆರೆಯಲಾಗುವುದು’ ಎಂದು ಹೇಳಿದ್ದಾರೆ.


ಹಾಗೇ ‘ಘಟನೆ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲದೇ ಇದ್ದುದರಿಂದ ಕಾಂಗ್ರೆಸ್‌ ನಾಯಕರು ವಿಭಿನ್ನ ಹೇಳಿಕೆ ನೀಡಿದ್ದಾರೆ. ಆದರೆ ಮಾಹಿತಿ ಲಭಿಸಿದ ಬಳಿಕ ಎಫ್‌ಐಆರ್‌ ದಾಖಲಾಗಿದ್ದು, ಗಣೇಶ್‌ ಅವರನ್ನು ಪಕ್ಷ ಅಮಾನತುಗೊಳಿಸಿದೆ. ಘಟನೆಯನ್ನು ನೋಡಿದ ಸಚಿವರು, ಶಾಸಕರನ್ನು ತನಿಖಾಧಿಕಾರಿಗಳು ಸಾಕ್ಷಿಗಳೆಂದು ಪರಿಗಣಿಸುತ್ತಾರೆ’ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಬೆಂಗಳೂರು ಮಳೆಯಲ್ಲಿ ಮುಳುಗಿರುವಾಗ ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ

DK Shivakumar: ನೀವು ಮನೆ ಸರಿಯಾಗಿ ಕಟ್ಟಿಕೊಳ್ಬೇಕು, ಆಗ ನೀರು ಬರಲ್ಲ: ಡಿಕೆ ಶಿವಕುಮಾರ್

Bengaluru Rains: ಬೆಳಿಗ್ಗೆಯಿಂದಲೇ ಶುರು ಮಳೆ, ಕಚೇರಿಗೆ ಹೋಗುವವರು ಗಮನಿಸಿ

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂದಿಲ್ಲ ಎಂದ ಡಿಕೆಶಿ: ಪ್ರತೀ ತಿಂಗಳು ಅಂದ್ರೆ ಏನರ್ಥ

ಮುಂದಿನ ಸುದ್ದಿ
Show comments