ಬಿನ್ನಿಪೇಟೆ ಉಪಚುನಾವಣೆ: ಕಾಂಗ್ರೆಸ್ –ಜೆಡಿಎಸ್ ಮಾರಾಮಾರಿ

Webdunia
ಸೋಮವಾರ, 18 ಜೂನ್ 2018 (09:16 IST)
ಬೆಂಗಳೂರು: ಬಿನ್ನಿಪೇಟೆ ವಾರ್ಡ್ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದ್ದು, ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಜೆಡಿಎಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ.

ಸುರೇಶ್ ಕುಮಾರ್ ಎಂಬ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಜೆಡಿಎಸ್ ಕಾರ್ಯಕರ್ತರು ನಿನ್ನೆ ರಾತ್ರಿ ಪ್ರಚಾರದ ಸಂದರ್ಭದಲ್ಲಿ ಹಲ್ಲೆ ನಡೆಸಿದ್ದು, ಸದ್ಯಕ್ಕೆ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದು ಮಹಿಳಾ ಮೀಸಲಾತಿ ಕ್ಷೇತ್ರವಾಗಿದ್ದು, ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ನೇರ ಫೈಟ್ ಇದೆ. ಇದೀಗ ಹಲ್ಲೆ ಪ್ರಕರಣ ಕೆಪಿ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಗೆಳೆಯನ ಜೊತೆ ಹೋಟೆಲ್ ನಲ್ಲಿ ತಂಗಿದ್ದ ಯುವತಿ ನಾಲ್ಕನೇ ಮಹಡಿಯಿಂದ ಹಾರಿದ ಭಯಾನಕ ವಿಡಿಯೋ

ಹಿಂದೂ ಸಂಘಟನೆಗಳಿಗೆ ಕೇರ್ ಮಾಡ್ಬೇಡಿ, ಬಿಂದಾಸ್ ಆಗಿ ಸಂಭ್ರಮಿಸಿ: ಪ್ರೇಮಿಗಳಿಗೆ ಕಾಂಗ್ರೆಸ್ ಅಭಯ

ಪ್ರೇಮಿಗಳ ದಿನವೇ ಭಾರತಕ್ಕೆ ಕರಾಳ ದಿನ: ಪುಲ್ವಾಮ ದಾಳಿಗೆ ಇಂದು 6 ವರ್ಷ

ಅರೆಸ್ಟ್ ಆದ ಬೆನ್ನಲ್ಲೇ ಶಾಸಕ ಬೈರತಿ ಬಸವರಾಜುಗೆ ಎದೆನೋವು: ಜಯದೇವ ಆಸ್ಪತ್ರೆಗೆ ದಾಖಲು

ಮುಂದಿನ ಸುದ್ದಿ
Show comments