ಅಂಗನವಾಡಿ ಕಾರ್ಯಕರ್ತೆಯರ ಧರಣಿ ಹಿನ್ನಲೆ; ಸಿಎಂ ಯಡಿಯೂರಪ್ಪರವರ ಕಾಲೆಳೆದ ಕಾಂಗ್ರೆಸ್

Webdunia
ಬುಧವಾರ, 11 ಡಿಸೆಂಬರ್ 2019 (11:36 IST)
ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಬೆಂಗಳೂರು ಚಲೋ ಪ್ರತಿಭಟನೆಯನ್ನು ಕೈಗೊಂಡಿದ್ದು, ಈ ಕುರಿತು ರಾಜ್ಯ ಕಾಂಗ್ರೆಸ್ ಟ್ವೀಟರ್ ನಲ್ಲಿ ಸಿಎಂ ಯಡಿಯೂರಪ್ಪ ಅವರ ಕಾಲೆಳೆದಿದ್ದಾರೆ.


ಕಳೆದ ಮೂರು ದಿನಗಳಿಂದ ಕೊರೆಯುವ ಚಳಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ರಸ್ತೆ ಬದಿಯಲ್ಲಿ ಮಲಗಿ ಧರಣಿ ನಡೆಸುತ್ತಿದ್ದಾರೆ. ಯಾವುದೇ ಸೌಕರ್ಯವಿಲ್ಲದೆ ಪರದಾಡುತ್ತಿದ್ದಾರೆ. ಆದರೆ ಈ ಬಗ್ಗೆ ಯಾವುದೇ ಸರ್ಕಾರಿ ಅಧಿಕಾರಿಯಾಗಲಿ, ಮುಖಂಡರಾಗಲಿ ಅವರನ್ನು ಭೇಟಿ ಮಾಡಿ ಸಮಸ್ಯೆ ಆಲಿಸಲಿಲ್ಲ.
 

ಈ ಹಿನ್ನಲೆಯಲ್ಲಿ ಇದೀಗ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್, ಯಡಿಯೂರಪ್ಪ ಎಲ್ಲಿದ್ದೀಯಪ್ಪ? ಹೋರಾಟ ನಡೆಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳಿಗೆ ಸ್ಪಂದಿಸದೆ ಬಿಜೆಪಿ ಸರ್ಕಾರ ಕೋಮಾದಲ್ಲಿದೆಯಾ? ತುಮಕೂರಿನಲ್ಲಿ ಅನ್ನ ನೀರಿಲ್ಲದೆ ರಸ್ತೆ ಬದಿಯಲ್ಲಿ ಎಲ್ಲೆಂದರಲ್ಲಿ ಮಲಗಿರುವ ಈ ಮಹಿಳೆಯರನ್ನ ನೋಡಿ ನಿಮಗೆ ಸಂಕಟವಾಗದೇನು? ಜಿಲ್ಲಾಡಳಿತದಿಂದ ಈ ಮಹಿಳೆಯರಿಗೆ ಮೂಲಭೂತ ಸೌಕರ್ಯಗಳನ್ನು ಮಾಡಿಕೊಡಿ ಎಂದು ಕಿಡಿಕಾರಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮಿತ್ ಶಾ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾದ ಮಮತಾ ಬ್ಯಾನರ್ಜಿ

ಮಧ್ಯಪ್ರಾಚ್ಯ ಸಂಘರ್ಷ: ಯಾವುದೇ ಇಂಧನ ಕೊರತೆಯಿಲ್ಲ

ಸುಧಾಕರ್ ಆರೋಗ್ಯದ ಬಗ್ಗೆ ಬಿಗ್‌ ಅಪ್ಡೇಟ್ ಕೊಟ್ಟ ಸಿದ್ದರಾಮಯ್ಯ

ಮದುವೆ ನೆಪದಲ್ಲಿ ಯುವತಿಗೆ ದೋಖಾ: ಮಗು, ಸಂತ್ರಸ್ತೆ ಪಾಲನೆಗೆ ಕೃಷ್ಣ ಜೆ ರಾವ್‌ ಎಷ್ಟು ಹಣ ನೀಡಬೇಕು ಗೊತ್ತಾ

ಉಡುಪಿ: ನಾಪತ್ತೆಯಾಗಿದ್ದ ಉಪನ್ಯಾಸಕನ ಶವ ಬಾವಿಯಲ್ಲಿ ಪತ್ತೆ, ಆತ್ಮಹತ್ಯೆ ಶಂಕೆ

ಮುಂದಿನ ಸುದ್ದಿ
Show comments