Webdunia - Bharat's app for daily news and videos

Install App

ದಲಿತ ಅಂಗವಿಕಲನ ಸೈಟ್‌ನಲ್ಲಿ ಸಿದ್ದರಾಮಯ್ಯ ಮನೆ: ಎಚ್‌ಡಿಕೆ ಹೊಸ ಬಾಂಬ್‌

Sampriya
ಶನಿವಾರ, 14 ಸೆಪ್ಟಂಬರ್ 2024 (14:43 IST)
ಬೆಂಗಳೂರು: ಮುಡಾ ನಿವೇಶನದ ಸದ್ದು ಜೋರಾಗುತ್ತಿರುವ ಬೆನ್ನಲ್ಲೇ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ.

ಮೈಸೂರಿನಲ್ಲಿ ದಲಿತ ಅಂಗವಿಕಲನಿಗೆ ಹಂಚಿಕೆಯಾಗಿದ್ದ ನಿವೇಶನವನ್ನು ಸಿದ್ದರಾಮಯ್ಯ ಅಕ್ರಮವಾಗಿ ಒತ್ತುವರಿ ಮಾಡಿಕೊಂಡು, ಅ ಜಾಗದಲ್ಲಿ ಮನೆ ಕಟ್ಟಿದ್ದಾರೆ. ಅವರು ಉಪ ಮುಖ್ಯಮಂತ್ರಿಯಾಗಿದ್ದಾಗ ಈ ಬೆಳವಣಿಗೆ ನಡೆದಿದೆ ಎಂದು ಎಚ್‌ಡಿಕೆ ನೇರ ಆರೋಪ ಮಾಡಿದ್ದಾರೆ.

ಸಿದ್ದರಾಮಯ್ಯ ಡಿಸಿಎಂ ಆಗಿ ಮೈಸೂರಿನಲ್ಲಿ ಮನೆ ಕಟ್ಟಿದ್ದರು. ಯಾರ ಜಾಗದಲ್ಲಿ ಸಿದ್ದರಾಮಯ್ಯ ಅವರೇ ಮನೆ ಕಟ್ಟಿದ್ದೀರಿ? ಬೇಕಾ ದಾಖಲೆ ಎಂದು ಪ್ರಶ್ನಿಸಿದರು.  

ದಲಿತನಿಗೆ ಹಂಚಿಕೆಯಾದ ಮುಡಾ ಸೈಟ್‌ನಲ್ಲಿ ಅಕ್ರಮವಾಗಿ ಸಿದ್ದರಾಮಯ್ಯ ಮನೆ ಕಟ್ಟಿದ್ದಾರೆ. ಮುಡಾ ಕೇಸ್‌ ಮಾತ್ರ ಅಲ್ಲ. ಸೀರಿಸ್ ಆಫ್ ಕೇಸ್ ಮೈಸೂರಿನಲ್ಲಿ ‌ಸಿದ್ದರಾಮಯ್ಯರದ್ದು ಇದೆ ಅಂತ ಆರೋಪ ಮಾಡಿದರು.

ದಲಿತನ ಜಾಗದಲ್ಲಿ ಮನೆ ಕಟ್ಟಿರೋ ಬಗ್ಗೆ ಸಿದ್ದರಾಮಯ್ಯ ಅವರಿಗೆ ಮಾತಾಡೋಕೆ ಹೇಳಿ. ದಲಿತನ ಜಾಗ ಒತ್ತುವರಿ ಮಾಡಿಕೊಂಡು ಮನೆ ಕಟ್ಟಿರೋ ಬಗ್ಗೆ ಸಿಎಂ ಅವರನ್ನು ಪ್ರಶ್ನಿಸಿ ಎಂದರು.

<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments