ನಿಂತ ಜನರೇಟರ್ ವಾಹನಕ್ಕೆ ಕಂಟೈನರ್ ಢಿಕ್ಕಿ: ಓರ್ವ ಸಾವು, ಮೂವರಿಗೆ ಗಾಯ

Webdunia
ಸೋಮವಾರ, 14 ಜನವರಿ 2019 (19:03 IST)
ರಸ್ತೆ ಬದಿಯಲ್ಲಿ ನಿಂತಿದ್ದ ಜನರೇಟರ್ ವಾಹನಕ್ಕೆ ಕಂಟೈನರ್ ಲಾರಿ ಢಿಕ್ಕಿಹೊಡೆದ ಘಟನೆ ನಡೆದಿದೆ.

ಆನೇಕಲ್ ತಾಲೂಕಿನ ಅತ್ತಿಬೆಲೆಯ ಟಿವಿಎಸ್ ಕ್ರಾಸ್ ಬಳಿ ಘಟನೆ ನಡೆದಿದ್ದು, ದುರ್ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದು,  ಮೂವರಿಗೆ ಗಂಭೀರ ಗಾಯಗಳಾಗಿವೆ.

ಅಸ್ಸಾಂ ಮೂಲದ ಮೂಹಿಗರ್ ಪಟ್ರ (39) ಸಾವನ್ನಪ್ಪಿದ್ದಾನೆ. ಬಿಹಾರ್ ಮೂಲದ ವಿವೇಕ್, ಉಮರ್ ಮತ್ತೋರ್ವ ಗಾಯಾಳುವಿನ ವಿವರ ತಿಳಿದಿಲ್ಲ.

ಗೇಲ್ ಕಂಪನಿಯ ಗ್ಯಾಸ್ ಲೈನ್ ಕಂಪನಿ ಭೂಮಿ ಅಡಿಯಲ್ಲಿ ಪೈಪ್ ಲೈನ್ ನಿರ್ಮಿಸುತ್ತಿದ್ದ ವೇಳೆ ಘಟನೆ ನಡೆದಿದೆ.

ಪೈಪ್ ಲೈನ್ ವೇಲ್ಡ್ ಮಾಡುತಿದ್ದ ಕಾರ್ಮಿಕರಿಗೆ ಢಿಕ್ಕಿ ಹೊಡೆದು ಜನರೇಟರ್ ವಾಹನಕ್ಕೆ ಕಂಟೈನರ್ ಢಿಕ್ಕಿಯಾದ ಪರಿಣಾಮ ಸಾವು- ನೋವು ಸಂಭವಿಸಿದೆ. ಸ್ಥಳಕ್ಕೆ ಅತ್ತಿಬೆಲೆ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಳೆದ ವರ್ಷ ಲಂಡನ್‌ನ ಸ್ನಾನಗೃಹದಲ್ಲಿ ಶವವಾಗಿ ಪತ್ತೆಯಾದ ಸೌದಿ ಯುವರಾಜಕುಮಾರನ ಸಾವಿಗೆ ಕಾರಣ ಏನ್ ಗೊತ್ತಾ

ವಿದ್ಯಾರ್ಥಿಗಳ ಮೇಲೆ ಪೊಲೀಸರ ಅತಿಯಾದ ಬಲಪ್ರಯೋಗ, ಜು.27ರಂದು ವಿಚಾರಣೆಗೆ ಸುಪ್ರೀಂ ಅಸ್ತು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್ ಕಾದಿದೆ, ಏನ್ ವಿಷಯ ಗೊತ್ತಾ

ಹುದ್ದೆಯಿಂದ ಕೆಳಗಿಳಿಯುವುದು ಅತ್ಯಂತ ಸುಲಭ, ಆದರೆ, ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬಗ್ಗೆ ಸರ್ಕಾರ ಮೂಲಗಳಿಂದ ಮಹತ್ವದ ಸುಳಿವು

ಬೆಳ್ತಂಗಡಿ ಸುಮಂತ್ ಸಾವು ಪ್ರಕರಣ: ಶಂಕಿತ ಆರೋಪಿಗಳ ಬ್ರೈನ್ ಮಾಪಿಂಗ್‌ಗೆ ಕೋರ್ಟ್‌ ಗ್ರೀನ್‌ ಸಿಗ್ನಲ್

ಮುಂದಿನ ಸುದ್ದಿ
Show comments