ಮುಂದುವರಿದ ಕಾಂಗ್ರೆಸ್ ಗದ್ದಲ

Webdunia
ಶುಕ್ರವಾರ, 25 ಫೆಬ್ರವರಿ 2022 (11:36 IST)
ಬೆಂಗಳೂರು : ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ನಡೆಸುತ್ತಿದ್ದ ಧರಣಿ ಸತತ ಐದನೇ ದಿನವೂ ಮುಂದುವರಿದಿದ್ದು, ವಿಧಾನಸಭೆ ಕಲಾಪ ಮಾರ್ಚ್ 4ಕ್ಕೆ ಮುಂದೂಡಿಕೆ ಮಾಡಲಾಗಿದೆ.

ಕಾಂಗ್ರೆಸ್ ಗದ್ದಲದ ನಡೆವೆಯೂ ಇವತ್ತು ಎರಡು ಬಿಲ್ಗಳನ್ನು ಮಂಡಿಸಿದ ಸರ್ಕಾರ ಆಂಗೀಕಾರವನ್ನು ಪಡೆದುಕೊಂಡಿದೆ. ಇದೇ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಗೆ ಉತ್ತರಿಸಿದ್ರು.

ಬಳಿಕ ವಿಧಾನಸಭೆ ಕಲಾಪವನ್ನು ಮಾರ್ಚ್ ನಾಲ್ಕಕ್ಕೆ ಮುಂದೂಡಲಾಯಿತು. ಸಿಎಂ ಮಾತನಾಡುವ ವೇಳೆಯೂ ಕಾಂಗ್ರೆಸ್ ಸದಸ್ಯರು ಅಡ್ಡಿಮಾಡಲು ಪ್ರಯತ್ನಿಸಿದ್ರು. ಓ… ಓ.. ದೇಶದ್ರೋಹಿ ಯಾರಪ್ಪಾ..? ಈಶ್ವರಪ್ಪ, ಈಶ್ವರಪ್ಪ ಎಂದು ಕೂಗುತ್ತಾ ಜೆ.ಪಿ.ನಡ್ಡಾ ಹೇಳಿಕೆಯ ಬಿತ್ತಿ ಪತ್ರ ತೋರಿಸಿ ಆಕ್ರೋಶ ಹೊರಹಾಕಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದತ್ತಪೀಠದ ಮಾಣಿಕ್ಯಾಧಾರ ಬಳಿ ಬಾಲಕಿ ಮಿಸ್ಸಿಂಗ್ ಕೇಸ್‌: ಕುತೂಹಲ ಮೂಡಿಸಿದ ಬಾಲಕಿ ತಾಯಿ ಹೇಳಿಕೆ

31ನೇ ವರ್ಷದ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿದ ಅನಂತ್ ಅಂಬಾನಿ, ಪ್ರಾಣಿಗಳಿಗೆ ಭರ್ಜರಿ ಬಾಡೂಟ

ಭಾರೀ ಚರ್ಚೆ ಹುಟ್ಟು ಹಾಕಿದ್ದ ಉದ್ಯಮಿ ಸಿಜೆ ರಾಯ್‌ ಆತ್ಮಹತ್ಯೆಗೆ ಕಾರಣ ಬಯಲು

ಇಸ್ರೇಲ್ ಗೆ ಶಾಪ ಹಾಕಿದ ಪಾಕಿಸ್ತಾನ ಸಚಿವ ಆಸಿಫ್ ಖ್ವಾಜಾ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments