ಹಲಾಲ್ ಬಾಯ್ಕಾಟ್ ಅಭಿಯಾನ ಮುಂದುವರಿಕೆ

Webdunia
ಗುರುವಾರ, 31 ಮಾರ್ಚ್ 2022 (18:55 IST)
ಹಲಾಲ್ ಬಾಯ್ಕಾಟ್ ಅಭಿಯಾನ ಬೆಂಗಳೂರಿನಲ್ಲಿ ಇಂದು ಕೂಡ ಮುಂದುವರೆದಿದೆ. ನಿನ್ನೆ ಬಸವನಗುಡಿಯಲ್ಲಿ ನಡೆದಿದ್ದ ಅಭಿಯಾನ ಇಂದು ಜಯನಗರದಲ್ಲಿ ಮುಂದುವರಿದಿದೆ. ನಿನ್ನೆ ಚಿಕನ್ ಶಾಪ್ ಗಳು, ಮನೆಗಳಿಗೆ ತೆರಳಿ ಹಲಾಲ್ ಇರುವ ವಸ್ತುಗಳನ್ನ ಖರೀದಿ ಮಾಡಬೇಡಿ ಎಂದು ಕರಪತ್ರ ಹಂಚಿಕೆ ಮಾಡಲಾಗಿದೆ. ಪುನೀತ್ ಕೆರೆಹಳ್ಳಿ, ಪ್ರಶಾಂತ್ ಸಂಬರ್ಗಿ, ರಾಷ್ಟ್ರರಕ್ಷಣಾ ಪಡೆಯ ಕಾರ್ಯಕರ್ತರು ಇಂದು ಜಯನಗರದಲ್ಲಿ ಅಭಿಯಾನ ಮಾಡಿ ಯುಗಾದಿ ಹೊಸ ತೊಡಕು ಸಂದರ್ಭದಲ್ಲಿ ಮುಸ್ಲಿಂ ಅಂಗಡಿಯಿಂದ ಮಟನ್ ಚಿಕನ್ ಖರೀದಿ ಮಾಡದೆ ಹಿಂದೂಗಳಿಂದ ಖರೀದಿಸಿ ಹಿಂದೂ ದೇವರುಗಳಿಗೆ ನೈವೇದ್ಯ ಮಾಡಿ ಎಂದು ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳಾ ಮೀಸಲಾತಿ ಜಾರಿಗೊಳಿಸಿದ ಮೋದಿ ಮಾಸ್ಟರ್ ಪ್ಲ್ಯಾನ್ ಏನಿತ್ತು ಎಂದು ರಿವೀಲ್ ಮಾಡಿದ ಬಿಜೆಪಿ

ಹೈದರಾಬಾದ್ ಟು ಹುಬ್ಬಳ್ಳಿ ವಿಮಾನದಲ್ಲಿ ನಿಜಕ್ಕೂ ಆಗಿದ್ದೇನು, ದುರಂತ ತಪ್ಪಿದ್ದು ಹೇಗೆ Video

ಜನಗಣತಿ ಬಳಿಕ ಬೇಕಿದ್ದರೆ ಕ್ಷೇತ್ರ ಮರುವಿಂಗಡಣೆ ಮಾಡಲಿ: ಸಿಎಂ ಸಿದ್ದರಾಮಯ್ಯ

ಉದ್ಯೋಗ ಮೇಳದಿಂದ ಯುವಕರಿಗೆ ಅನುಕೂಲ: ಡಾ. ಸಿ.ಎನ್. ಅಶ್ವತ್ಥನಾರಾಯಣ್

ಎನ್ ಎ ಹ್ಯಾರಿಸ್ ಮನೆ ಮೇಲೆ ಇಡಿ ದಾಳಿ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿದೆ: ಶೋಭಾ ಕರಂದ್ಲಾಜೆ

ಮುಂದಿನ ಸುದ್ದಿ
Show comments