ಮತಾಂತರ ನಿಷೇಧ ಕಾಯ್ದೆ ಸಂವಿಧಾನಾತ್ಮಕ ಹಾಗೂ ಜನಪರ: ಬೊಮ್ಮಾಯಿ

Webdunia
ಶುಕ್ರವಾರ, 24 ಡಿಸೆಂಬರ್ 2021 (06:19 IST)
ಬೆಳಗಾವಿ : ಮತಾಂತರ ನಿಷೇಧ ಕಾಯ್ದೆ ಜನಪರ ಹಾಗೂ ಸಂವಿಧಾನಬದ್ಧವಾದ ಕಾಯ್ದೆಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೆಳಗಾವಿಯ ಸುವರ್ಣಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಶೇಷವಾಗಿ ಎಸ್ಸಿ, ಎಸ್ಟಿ, ಬಡವರ ಪರವಾದ ಕಾಯ್ದೆಯಾಗಿದೆ.

ಬರುವ ದಿನಗಳಲ್ಲಿ ಎಲ್ಲಾ ಜನಾಂಗಗಳ ರಕ್ಷಣೆ ಜೊತೆ ಅವರ ಸ್ವಾಭಿಮಾನವನ್ನು ಎತ್ತಿಹಿಡಿಯಲು ನೆರವಾಗುತ್ತದೆ.

ಈ ಕಾಯ್ದೆಯನ್ನು ಜಾರಿಗೊಳಿಸುವಲ್ಲಿ ಸರ್ಕಾರದ ಸ್ಪಷ್ಟ ನೀತಿಯಿದೆ. ಬಡತನ, ನಿರುದ್ಯೋಗ, ಶಿಕ್ಷಣದ ಕೊರತೆಯಿರುವ ಜನರಿಗೆ ಆಸೆ ಆಮಿಷಗಳನ್ನು ಒಡ್ಡುವ ಮೂಲಕ ಮತಾಂತರಕ್ಕೆ ಒತ್ತಾಯ ಮಾಡುತ್ತಿರುವುದಕ್ಕೆ ಸರ್ಕಾರದ ವಿರೋಧವಿದೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ಸಂಸತ್ ನಲ್ಲಿ ನೀಟ್ ಅಕ್ರಮ ಚರ್ಚೆ ಮಾಡಲು ನೋಟಿಸ್ ಕೂಡಾ ಕೊಡದೇ ಪ್ರತಿಭಟನೆ ಮಾಡ್ತಿದ್ದಾರೆ: ಜಿತೇಂದ್ರ ಸಿಂಗ್

ಸಿಜೆಪಿ ಪ್ರತಿಭಟನೆ ವೇಳೆ ತಲ್ವಾರ್ ಝಳಪಿಸಿದ್ರಾ: ವೈರಲ್ ವಿಡಿಯೋದಲ್ಲಿ ಏನಿದೆ

ಮೋದಿಗೆ ಶೂಟ್ ಮಾಡ್ತೀನಿ, ಬಾಯಿಗೆ... ಸಿಜೆಪಿ ಪ್ರತಿಭಟನೆಯಲ್ಲಿ ಯುವಕನ ಅಸಭ್ಯ ಆವಾಜ್: Video

ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಮಂಡಿಸಲಿರುವ ಪ್ರಮುಖ ವಿಧೇಯಕಗಳು ಮತ್ತು ವಿಪಕ್ಷಗಳ ಪ್ರತಿಭಟನೆಯಿಂದಾಗುವ ಪರಿಣಾಮಗಳು

Karnataka Weather: ಕರ್ನಾಟಕದ ಯಾವ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ನೋಡಿ

ಮುಂದಿನ ಸುದ್ದಿ
Show comments