Webdunia - Bharat's app for daily news and videos

Install App

NIAಯಿಂದ ಕುಕ್ಕರ್ ಬಾಂಬರ್ ಶಾರೀಕ್​​​ ತನಿಖೆ

Webdunia
ಶನಿವಾರ, 26 ನವೆಂಬರ್ 2022 (15:54 IST)
ಕಳೆದ ಶನಿವಾರ ನವೆಂಬರ್​ 19ರ ಸಂಜೆ ಮಂಗಳೂರಿನ ನಾಗುರಿಯಲ್ಲಿ ಚಲಿಸುತ್ತಿದ್ದ ಆಟೋದಲ್ಲಿ ಕುಕ್ಕರ್​ ಬಾಂಬ್​ ಸ್ಫೋಟವು ಇಡೀ ರಾಜ್ಯದ ಜನತೆಯನ್ನು ಬೆಚ್ಚಿ ಬೀಳಿಸಿತ್ತು. ಈ ಸ್ಫೋಟದ ಮುಖ್ಯ ರೂವಾರಿಯಾಗಿರುವ ಉಗ್ರ ಶಾರೀಕ್​ ಸ್ಫೋಟದಿಂದ ಶೇಕಡ 45 ರಷ್ಟು ಗಾಯಗೊಂಡಿದ್ದು, ಮಂಗಳೂರಿನ ಫಾದರ್​ ಮುಲ್ಲರ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಪೊಲೀಸರ ತನಿಖೆ ವೇಳೆ ಉಗ್ರನ ಕ್ರೂರ ಮುಖವಾಡ ಹೊರಬಂದಿದ್ದು, ಹಲವು ಸ್ಫೋಟಕ ವಿಷಯಗಳು ಪೊಲೀಸರನ್ನ ಬೆಚ್ಚಿಬೀಳಿಸಿದೆ. ಕೇಂದ್ರ ಗೃಹ ಇಲಾಖೆ ಆದೇಶದ ಬಳಿಕ ಸ್ಫೋಟದ ತನಿಖೆಯನ್ನು NIAಗೆ ವಹಿಸಲಾಗಿದೆ. FIR ದಾಖಲಿಸಿಕೊಂಡು NIA ಪ್ರಕರಣದ ತನಿಖೆಗೆ ಇಳಿದಿದೆ. ಸದ್ಯ ಆರೋಪಿ ಶಾರೀಕ್‌ ಬಂಧನಕ್ಕೆ NIA  ಸಿದ್ಧತೆ ಮಾಡಿಕೊಂಡಿದೆ. ಘಟನಾ ಸ್ಥಳದಲ್ಲಿ ಸಿಕ್ಕ ಸಾಕ್ಷ್ಯ ಹಾಗೂ ತನಿಖೆಯ ಮಾಹಿತಿಯ ಜೊತೆಗೆ FIR ಪ್ರತಿಯನ್ನು NIA ಅಧಿಕಾರಿಗಳು ಕೋರ್ಟ್‌ಗೆ ನೀಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments