‘ಪೊಲೀಸರು ಭಾಗಿಯಾಗಿದ್ರೆ ಜೈಲಿಗೆ’

Webdunia
ಬುಧವಾರ, 4 ಮೇ 2022 (19:49 IST)
ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಯಾರೇ ಬಾಗಿಯಾಗಿದ್ರೂ ಬಿಡೋದಿಲ್ಲ. ರಾಜಕಾರಣಿಗಳಾಗಿರಲೇ, ಪೊಲೀಸರೇ ಆದ್ರೂ ಶಿಕ್ಷೆ ತಪ್ಪೋದಿಲ್ಲ. ಪೊಲೀಸರೇ ಭಾಗಿಯಾಗಿದ್ರೆ.. ಅವರ ಯೂನಿಫಾರ್ಮ್ ಬಿಚ್ಚಿ ಜೈಲಿಗೆ ಹಾಕ್ತೀವಿ ಎಂಬುದಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ಖಡಕ್ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸಿದ್ಧರಾಮಯ್ಯ ಹಗರಣದ ಬಗ್ಗೆ ಆರೋಪ ಮಾಡ್ತಾ ಇದ್ದಾರೆ. ಆದ್ರೆ ಅವರ ಕಾಲದಲ್ಲೂ ಪಿಯು ಅಕ್ರಮ ಹಗರಣ ನಡೆದಿತ್ತು. ಆಗ 6 ವಿದ್ಯಾರ್ಥಿಗಳು ಆತ್ಮಹತ್ಯೆಗೂ ಶರಣಾಗಿದ್ದರು. ಅದನ್ನು ಅವರು ಮರೆತಂತಿದೆ ಎಂಬುದಾಗಿ ವಾಗ್ದಾಳಿ ನಡೆಸಿದರು. ಪ್ರತಿ ಪಕ್ಷಗಳ ಆರೋಪಗಳಲ್ಲಿ ನಿಜವಿಲ್ಲ. ಪಿಎಸ್‌ಐ ಅಕ್ರಮ ಬೆಳಕಿಗೆ ಬಂದ ಕೂಡಲೇ ಒಳ್ಳೆಯ ಸಿಐಡಿ ಟೀಂ ರಚನೆ ಮಾಡಿ, ತನಿಖೆಗೆ ನೀಡಿದ್ದೇವೆ. ಅಕ್ರಮದಲ್ಲಿ ಯಾರೇ ಭಾಗಿಯಾಗಿದ್ರೂ ಕ್ರಮ ಕೈಗೊಳ್ಳಲಾಗುತ್ತದೆ. ಅದು ರಾಜಕಾರಣಿ, ಪೊಲೀಸರು ಆದ್ರೂ ಸರಿಯೇ.. ಪೊಲೀಸರೇ ಭಾಗಿಯಾಗಿದ್ದರೇ ಅದು ಸೀವಿಯರ್ ಅಫೆನ್ಸ್ ಆಗಲಿದೆ. ಅವರ ಯೂನಿಫಾರ್ಮ್ ಬಿಚ್ಚಿ, ಜೈಲಿಗೆ ಹಾಕೋದಾಗಿ ಎಚ್ಚರಿಕೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ

ಮೊಮ್ಮಗ ಕೇಳೋದು ಹೆಚ್ಚೋ ತಾತ ಮಾಡಿಕೊಡೋದು ಹೆಚ್ಚಾ: ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಏನು ಮಾಡಿದ್ರು ನೋಡಿ Video

ನಾನು ತಂದೆಯವರನ್ನು ನೋಡಲು ಹೋದ್ರೂ ಮೀಡಿಯಾದವ್ರು ಸುದ್ದಿ ಮಾಡ್ತಾರೆ, ಯಾಕೆ ಹೋಗಬಾರದಾ: ಪ್ರಿಯಾಂಕ್ ಖರ್ಗೆ Video

ಬುದ್ಧಿವಂತರ ಜಿಲ್ಲೆಯಲ್ಲಿ ಇದೆಂಥಾ ಘಟನೆ, ಒಬ್ಬಂಟಿ ಯುವತಿಯನ್ನು ಕಂಡು ಯುವಕರ ಗುಂಪು ಏನ್ ಮಾಡಿತು ನೋಡಿ, Video

ಎಸ್‍ಐಆರ್: ಸಾಮೂಹಿಕ ಫಾರ್ಮ್ ಭರ್ತಿ ವಿರುದ್ಧ ಡಾ.ರಾಧಾಮೋಹನ್ ದಾಸ್ ಅಗ್ರವಾಲ್ ಆಕ್ಷೇಪ

ಮುಂದಿನ ಸುದ್ದಿ
Show comments