Webdunia - Bharat's app for daily news and videos

Install App

ರಾಜ್ಯದಲ್ಲಿ ಕೊರೊನಾ ಪ್ರಕರಣ ದಿನೇ ದಿನೇ ಹೆಚ್ಚಳ; ಸರ್ಕಾರದ ಮೇಲೆ ಸಿದ್ದರಾಮಯ್ಯ ಕಿಡಿ

Webdunia
ಸೋಮವಾರ, 12 ಏಪ್ರಿಲ್ 2021 (11:35 IST)
ಕೊಪ್ಪಳ : ರಾಜ್ಯದಲ್ಲಿ ಕೊರೊನಾ ಪ್ರಕರಣ ದಿನೇ ದಿನೇ ಹೆಚ್ಚಳವಾಗುತ್ತಿದೆ. ಈ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕಳವಳ ವ್ಯಕ್ತಪಡಿಸಿದ್ದಾರೆ.

ಕೊಪ್ಪಳದಲ್ಲಿ ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಒಂದೇ ದಿನ 10ಸಾವಿರಕ್ಕೂ ಅಧಿಕ ಕೇಸ್ ಬಂದಿದೆ. ಸರ್ಕಾರ ಬಿಗಿ ಕ್ರಮ ಕೈಗೊಳ್ಳದ್ದಕ್ಕೆ ಪ್ರಕರಣ ಹೆಚ್ಚಳವಾಗುವುದು ಖಂಡಿತ ಎಂದು ಹೇಳಿದ್ದಾರೆ.

ಲಾಕ್ ಡೌನ್ ಮಾಡುವುದರಿಂದ ಪರಿಹಾರ ಆಗುವುದಿಲ್ಲ. ಆದರೆ ಮಹಾರಾಷ್ಟ್ರ, ಕೇರಳದಿಂದ ಬರೋರಿಗೆ ಟೆಸ್ಟ್ ಮಾಡ್ತಿಲ್ಲ. ಸರ್ಕಾರ ದುಡ್ಡು ಹೊಡೆಯೋದ್ರಲ್ಲಿ ಕಾಲಹರಣ ಮಾಡ್ತಿದೆ ಎಂದು ಸಿದ್ದರಾಮಯ್ಯ ಸರ್ಕಾರದ ಮೇಲೆ ಆರೋಪ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಲೆ ಇಂದೂ ಯಥಾಸ್ಥಿತಿಯಲ್ಲಿ, ಇಂದಿನ ಬೆಲೆ ವಿವರ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Rahul Gandhi: ರಾಹುಲ್ ಗಾಂಧಿ ಯಾವತ್ತಿದ್ರೂ ಪಾಕಿಸ್ತಾನ ಪರವಾಗಿಯೇ ಇರ್ತಾರೆ: ಬಿಜೆಪಿ ತಿರುಗೇಟು

Bengaluru Rains: ತೆಪ್ಪದಲ್ಲಿ ಕೂತು ಡಿಕೆ ಶಿವಕುಮಾರ್ ಬೆಂಗಳೂರು ರೌಂಡ್ಸ್: ನೆಟ್ಟಿಗರು ಹೇಳಿದ್ದೇನು

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಮುಂದಿನ ಸುದ್ದಿ
Show comments