Webdunia - Bharat's app for daily news and videos

Install App

ಮತ್ತೊಂದು ಶಾಲೆಯಲ್ಲಿ ಕೊರೊನಾ ಸ್ಫೋಟ!

Webdunia
ಶನಿವಾರ, 11 ಡಿಸೆಂಬರ್ 2021 (10:05 IST)
ಚಿಕ್ಕಮಗಳೂರು : ಜಿಲ್ಲೆಯ ಮತ್ತೊಂದು ಶಾಲೆಯಲ್ಲಿ ಕೊರೊನಾ ಸೋಂಕು ಸ್ಫೋಟವಾಗಿದೆ.

ಶಿಕ್ಷಕ ಸೇರಿ 11 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಒಂದು ವಾರ ಕಾಲ ಶಾಲೆ ಸೀಲ್ ಡೌನ್ ಮಾಡಿ ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಆದೇಶ ಹೊರಡಿಸಿದ್ದಾರೆ. ಓ ಖ ಪುರ ತಾಲೂಕಿನ ಜೀವನ್ ಜ್ಯೋತಿ ಖಾಸಗಿ ಶಾಲೆಯಲ್ಲಿ ಸೋಂಕು ಕಾಣಿಸಿಕೊಂಡಿದೆ.

ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಮನೆಯಲ್ಲೇ ಐಸೊಲೇಷನ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ವಾರದ ಹಿಂದೆ ನವೋದಯ ಶಾಲೆಯ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಕೊಪ್ಪ ತಾಲ್ಲೂಕಿನ ಸೀಗೋಡಿನ ವಸತಿ ಶಾಲೆಯಲ್ಲಿ ಕೊರೊನಾ ಹಬ್ಬಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಿಪ್ಪು ಕಟೌಟ್ ಹಾಕಿ ಪಾಕಿಸ್ತಾನ ಹಾಡು ಕೇಸ್: ಓರ್ವನ ಬಂಧಿಸಿದ ಪೊಲೀಸರು

ಬಿಟ್ಟಿ ಸಿಗುತ್ತೆ ಎಂದರೆ ಏನು ಬೇಕಾದ್ರೂ… ಬಿಸಾಕಿದ ಚಾಕಲೇಟ್ ಬಾಕ್ಸ್ ಹೆಕ್ಕಲು ಏನು ಆತುರನಪ್ಪಾ ಜನರಿಗೆ Video

ಗಾಳಿಪಟದ ಜೊತೆ ಆಡುತ್ತಿದ್ದ ಹುಡುಗ ವಿದ್ಯುತ್ ಸ್ಪರ್ಶಿಸಿದ: ಮುಂದಾಗಿದ್ದು ಭೀಕರ ದುರಂತ Video

ಶಾಸಕ ಸುರೇಶ್ ಗೌಡ ಪುತ್ರಿ, ಮಹಿಳಾ ಪೊಲೀಸ್ ಅಧಿಕಾರಿ ಕಪಾಳ ಮೋಕ್ಷ ಘಟನೆ: ಮೊದಲು ಹೊಡೆದಿದ್ದು ಯಾರು Video viral

BRICS ಸಮ್ಮೇಳನಕ್ಕೆ ವಿಶ್ವನಾಯಕರು ಬರುವಾಗಲೇ ಸಿಜೆಪಿ ಪ್ರತಿಭಟನೆಗೆ ಡೇಟ್ ಫಿಕ್ಸ್ ಮಾಡಿದ್ದು ಯಾಕೆ

ಮುಂದಿನ ಸುದ್ದಿ
Show comments