ಕೊರೊನಾ ಹೆಚ್ಚಳ ರಾಜ್ಯದಲ್ಲಿ ಆರ್ಭಟ

Webdunia
ಸೋಮವಾರ, 10 ಜನವರಿ 2022 (18:13 IST)
ರಾಜಧಾನಿ ಬೆಂಗಳೂರಿನಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ಬಾರಿ ಕೊರೊನಾ ಸೋಂಕಿಗೆ ಯುವ ಜನಾಂಗ ಹೆಚ್ಚು ತುತ್ತಾಗುತ್ತಿದ್ದಾರೆ ಎಂದು ಹೇಳಲಾಗಿದೆ. ಎರಡನೇ ಅಲೆ ವೇಳೆಯಲ್ಲಿ ಕೊರೊನಾ ಸೋಂಕಿಗೆ ಯುವಕರೇ ಹೆಚ್ಚು ತುತ್ತಾಗಿದ್ದರು.
ಕಳೆದ ಬಾರಿಯಂತೆ ಈ ಬಾರಿಯೂ ಕೂಡ ಯುವಜನತೆಗೆ ಹೆಚ್ಚು ಸೋಂಕು ಪತ್ತೆ ಆಗುತ್ತಿರುವುದು ಆತಂಕಕಾರಿ ವಿಷಯವಾಗಿದೆ.
 
ಬೆಂಗಳೂರು ನಗರದಲ್ಲಿ ಈಗಾಗಲೇ 32 ಸಾವಿರ ಸಕ್ರಿಯ ಕೇಸ್‌ಗಳಿವೆ. ಅದರಲ್ಲಿ 20 ಸಾವಿರ ಸೋಂಕಿತರು ಯುವಜನಾಂಗವೇ ಆಗಿದ್ದಾರೆ. ಮೂರನೇ ಅಲೆಯಲ್ಲಿ 20-39 ವರ್ಷದೊಳಗಿನ ಯುವಕರೇ ಹೆಚ್ಚು ಟಾರ್ಗೆಟ್ ಆಗುತ್ತಿದ್ದು, ಪ್ರತಿದಿನ ನಗರವೊಂದರಲ್ಲೇ ಸಾವಿರಕ್ಕೂ ಹೆಚ್ಚು ಯುವಕರಲ್ಲಿ ಸೋಂಕು ಉಲ್ಬಣಗೊಳ್ಳುತ್ತಿದೆ. ಕಳೆದ ಐದು ದಿನದಲ್ಲಿ ಬರೊಬ್ಬರಿ 8 ಸಾವಿರ ಯುವಕರಲ್ಲಿ ಸೋಂಕು ಪತ್ತೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಉತ್ಪನ್ನ ತಿಂದರೆ ಕ್ಯಾನ್ಸರ್: ಆಘಾತಕಾರಿ ಸುದ್ದಿ ಬಗ್ಗೆ ಕೆಎಂಎಫ್ ಹೇಳಿದ್ದೇನು

ಸಾರಿಗೆ ಬಸ್ ಮುಷ್ಕರ ಹಿಂಪಡೆದ ನೌಕರರು: ಆದರೆ ಷರತ್ತು ಅನ್ವಯ

ಕಾಂಗ್ರೆಸ್ ಸರಕಾರದಿಂದ ದಲಿತರಿಗೆ ಅನ್ಯಾಯ: ಗೋವಿಂದ ಕಾರಜೋಳ

ಸ್ವಂತ ಶಕ್ತಿಯ ಮೇಲೆ ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಯಡಿಯೂರಪ್ಪ

ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಶ್ರಮಿಸೋಣ: ವಿಜಯೇಂದ್ರ

ಮುಂದಿನ ಸುದ್ದಿ
Show comments